Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ -2’ರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

17/05/2025 7:44 AM

BREAKING: ‘ಆಪರೇಷನ್ ಸಿಂಧೂರ್‌’ನಿಂದ ನೂರ್ ಖಾನ್ ವಾಯುನೆಲೆಗೆ ಭಾರೀ ಹಾನಿ: ಕೊನೆಗೂ ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್.!

17/05/2025 7:21 AM

BIG NEWS : ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಮೀಸಲು : CM ಸಿದ್ದರಾಮಯ್ಯ.!

17/05/2025 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ
FILM

ನಾಳೆ ‘ಮಾಜಿ ಶಾಸಕ ಐವಾನ್ ನಿಗ್ಲಿ’ ನಿರ್ಮಾಣದ ‘ಸೆಪ್ಟೆಂಬರ್ 13’ ಚಿತ್ರ ತೆರೆಗೆ

By kannadanewsnow0927/03/2025 9:47 PM

ಬೆಂಗಳೂರು: ನಾಳೆ ಮಾಜಿ ಶಾಸಕ ಐವಾನ್ ನಿಗ್ಲಿ ಕತೆ, ನಿರ್ಮಾಣದ ಸೆಪ್ಟೆಂಬರ್ 13 ಚಿತ್ರವು ಬೆಂಗಳೂರಲ್ಲಿ ತೆರೆ ಕಾಣಲಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನವಾಗಲಿದೆ.

ಡಾ.ರಾಜ ಬಾಲಕೃಷ್ಣ ಅವರ ನಿರ್ದೇಶನ, ಡಿಓಪಿ, ಸಂಕಲನ ಹೊಂದಿರುವಂತ ಸೆಪ್ಟೆಂಬರ್ 13 ಚಿತ್ರ ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಪ್ರದರ್ಶನ ಕಾಣಲಿದೆ.

ಸೆಪ್ಟೆಂಬರ್ 13 ಚಿತ್ರವು ದಾದಿಯರ ಕೆಲಸದ ಮಹತ್ವವನ್ನು ಎತ್ತಿ ತೋರುವಂತ ಮೊದಲ ಚಿತ್ರವಾಗಿದೆ. ಈ ಚಿತ್ರದ ಕತೆ, ನಿರ್ಮಾಣವು ಮಾಜಿ ಶಾಸಕ ಐವಾನ್ ನಿಗ್ಲಿ ಅವರದ್ದಾಗಿದೆ.

ತಾರಾಗಣದಲ್ಲಿ ಜೈ ಜಗದೀಶ್, ವಿನಯ ಪ್ರಸಾದ್, ಸ್ಪಂದಿಗಂ ಜಾರ್ಜ್, ಯಮುನ ಶ್ರೀನಿಧಿ, ಸತ್ಯಾರಾಂ ದಾಸ್, ನಗೇಶ್ ಮೈಯ ಅವರನ್ನು ಒಳಗೊಂಡಿದೆ. ವಿಶೇಷ ಪಾತ್ರದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಕೂಡ ನಟಿಸಿದ್ದಾರೆ.

ಸುಮಾರು 2 ಗಂಟೆ 20 ನಿಮಿಷ ಹೊಂದಿರುವಂತ ಈ ಚಿತ್ರವು ಯು ಪ್ರಮಾಣಪತ್ರವನ್ನು ಸೆನ್ಸಾರ್ ಬೋರ್ಡ್ ನಿಂದ ಪಡೆದಿದೆ.

ನಾಳೆಯಿಂದ ಸೆಪ್ಟೆಂಬರ್ 13 ಬೆಂಗಳೂರಿನ ಸಪ್ನ ಚಿತ್ರಮಂದಿರಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರತಿ ದಿನ ಪ್ರದರ್ಶನ ಕಾರಣಲಿದ್ದು, ನರ್ಸಿಂಗ್ ವಿದ್ಯಾರ್ಥಿಗಳು, ವೃತ್ತಿ ನಿರತರು ತಪ್ಪದೇ ವೀಕ್ಷಿಸುವಂತೆ ಮಾಜಿ ಶಾಸಕ ಐವಾನ್ ನಿಗ್ಲಿ ಮನವಿ ಮಾಡಿದ್ದಾರೆ.

JOB ALERT: ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

JOB ALERT: ‘ಅಗ್ನಿವೀರ್ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Agniveer Recruitment

Share. Facebook Twitter LinkedIn WhatsApp Email

Related Posts

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

06/05/2025 4:33 PM2 Mins Read

ಖ್ಯಾತ ಮಲಯಾಳಂ ನಟ ವಿಷ್ಣು ಪ್ರಸಾದ್ ಇನ್ನಿಲ್ಲ | Actor Vishnu Prasad No More

02/05/2025 3:26 PM1 Min Read

BREAKING : ಸಿಂಧೂ ನೀರನ್ನು ತಡೆದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ

26/04/2025 11:44 AM1 Min Read
Recent News

ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ -2’ರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

17/05/2025 7:44 AM

BREAKING: ‘ಆಪರೇಷನ್ ಸಿಂಧೂರ್‌’ನಿಂದ ನೂರ್ ಖಾನ್ ವಾಯುನೆಲೆಗೆ ಭಾರೀ ಹಾನಿ: ಕೊನೆಗೂ ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್.!

17/05/2025 7:21 AM

BIG NEWS : ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಮೀಸಲು : CM ಸಿದ್ದರಾಮಯ್ಯ.!

17/05/2025 7:20 AM

BIG NEWS : ಮೇ 20 ರಂದು ಹೊಸಪೇಟೆಯಲ್ಲಿ ಸರ್ಕಾರದ `ಸಮರ್ಪಣಾ ಸಂಕಲ್ಪ ಸಮಾವೇಶ’ : 1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ.!

17/05/2025 7:18 AM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ -2’ರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

By kannadanewsnow5717/05/2025 7:44 AM KARNATAKA 1 Min Read

ಬೆಂಗಳೂರು : 2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ಸ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು…

BIG NEWS : ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಮೀಸಲು : CM ಸಿದ್ದರಾಮಯ್ಯ.!

17/05/2025 7:20 AM

BIG NEWS : ಮೇ 20 ರಂದು ಹೊಸಪೇಟೆಯಲ್ಲಿ ಸರ್ಕಾರದ `ಸಮರ್ಪಣಾ ಸಂಕಲ್ಪ ಸಮಾವೇಶ’ : 1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ.!

17/05/2025 7:18 AM

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

17/05/2025 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.