Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್

05/05/2026 3:54 PM

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

05/05/2026 3:48 PM

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ
KARNATAKA

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0905/05/2026 3:48 PM

ಮಡಿಕೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಮೊದಲನೆಯ ದೊಡ್ಡ ಜನರ ಸಂಕಲ್ಪ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ. ಅದು ನಮ್ಮ ಚುನಾವಣೆಯ ಪ್ರಾರಂಭ ಮತ್ತು ಕಾಂಗ್ರೆಸ್‌ನ ಅಂತ್ಯದ ಆರಂಭ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೊಡಗಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಮತ್ತೊಮ್ಮೆ ಪಧಾನಮಂತ್ರಿ ನರೇಂದಮೋದಿಯವರ ನೇತೃತ್ತದಲ್ಲಿ ಮುಂದಿನ ಚುನಾವಣೆಯನ್ನೂ ಗೆಲ್ಲುವಂತ ಶಕ್ತಿ ಈ ಚುನಾವಣೆ ನೀಡಿದೆ. ಅವರ ಕನಸಿನ ವಿಕಸಿತ ಭಾರತದ ಸಂಕಲ್ಪಕ್ಕೆ ಶಕ್ತಿ ನೀಡುವ ಸಂದೇಶ ಈ ಚುನಾವಣೆಯಲ್ಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಡೆದ ಎರಡು ಕ್ಷೇತಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಉತ್ತಮವಾದ ವಾತಾವರಣ ಇತ್ತು. ನಮ್ಮ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದರು. ಆದರೆ ಕೊನೆಯ ಎರಡು ದಿನ ಸಿಎಂ ಸಿದ್ದರಾಮಯ್ಯ ಹಣದ ಹೊಳೆ ಹರಿಸಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇದು ಪಜಾಪಭುತ್ವಕ್ಕೆ ಒಪ್ಪುವಂತಹ ಕೆಲಸ ಅಲ್ಲ ಎಂದು ಹೇಳಿದರು.

BREAKING: ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

Share. Facebook Twitter LinkedIn WhatsApp Email

Related Posts

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್

05/05/2026 3:54 PM1 Min Read

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM2 Mins Read

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM2 Mins Read
Recent News

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್

05/05/2026 3:54 PM

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

05/05/2026 3:48 PM

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM
State News
KARNATAKA

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ- ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0905/05/2026 3:54 PM KARNATAKA 1 Min Read

ಬೆಂಗಳೂರು : “ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ…

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಮೊದಲ ಸಂಕಲ್ಪ ಅಭಿಮಾನೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

05/05/2026 3:48 PM

ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ಬೆಂಗಳೂರಿನಲ್ಲಿ ದೇಶದ ಮೊದಲ ‘ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

05/05/2026 3:33 PM

ದಾವಣಗೆರೆಯ ಅವಳಿ ಸಹೋದರಿಯರ ಅಪೂರ್ವ ಸಾಧನೆ: ಚಹರೆ ಮಾತ್ರವಲ್ಲ, ಪಿಯುಸಿ ಅಂಕಗಳೂ ಒಂದೇ!

05/05/2026 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.