ಶಿವಮೊಗ್ಗ: ಅರಣ್ಯ ಇಲಾಖೆಯು ಉರಳುಗಲ್ಲು ಗ್ರಾಮಸ್ಥರ ಮೇಲೆ ದೌರ್ಜನ್ಯವೆಸಗಿದ್ದನ್ನು ಖಂಡಿಸಿ ನಾಳೆ ಶರಾವತಿ ಹಿನ್ನೀರಿನ ಜನತೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಕರುಳಿನ ಉರಿಯೂತದ ರೋಗದಿಂದ ಗರ್ಭಿಣಿಯರಿಗೆ ಅಪಾಯ…! ಅಧ್ಯಯನದಿಂದ ಬಹಿರಂಗ
ಸುಮಾರು ೨೨ ಕಿ.ಮೀ. ದೂರದವರೆಗೆ ಜನರು ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಬಿಳಿಗಾರು ಗ್ರಾಮದಿಂದ ಕಾರ್ಗಲ್ ಪಟ್ಟಣದವರೆಗೆ ಪಾದಯಾತ್ರೆ ನಡೆಸಲಿದ್ದಾರೆ.ಉರುಳುಗಲ್ಲು ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಕ್ಕೆ ಸುಳ್ಳು ಮೊಕದ್ದಮ್ಮೆ ದಾಖಲಿಸಿ ಉರುಳುಗಲ್ಲು ಗ್ರಾಮದ ಸುಮಾರು ಐದು ಜನ ಯುವಕರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕರುಳಿನ ಉರಿಯೂತದ ರೋಗದಿಂದ ಗರ್ಭಿಣಿಯರಿಗೆ ಅಪಾಯ…! ಅಧ್ಯಯನದಿಂದ ಬಹಿರಂಗ
ಇದೀಗ ಸುಳ್ಳು ಮೊಕದ್ದಮೆ ದಾಖಲಿಸಿ ಗ್ರಾಮಸ್ಥರಿಗೆ ಕಿರುಕುಳ ನೀಡುವ ಅಧಿಕಾರಿಗಳನ್ನು ತಕ್ಷಣ ವಜಾ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.