Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

​ಪುಸ್ತಕಗಳು ಕೇವಲ ದಾಖಲೆಗಳಲ್ಲ, ಅವು ಸಂಸ್ಕೃತಿಯ ಜೀವಂತಿಕೆ: ಶಾಸಕ ಗೋಪಾಲಕೃಷ್ಣ ಬೇಳೂರು

26/04/2026 1:12 PM

ಟ್ರಂಪ್ ಮೇಲೆ ದಾಳಿ ಮಾಡಿದ ಥಾಮಸ್ ಅಲೆನ್, ಅದೇ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿದ್ದ : ತನಿಖೆಯಲ್ಲಿ ಬಹಿರಂಗ

26/04/2026 1:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್ ಅಭಾವದ ಬಿಸಿ: ಶಾಲೆಯಲ್ಲಿ ಸೌದೆ ಒಲೆ ಅಡುಗೆ!
KARNATAKA

ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್ ಅಭಾವದ ಬಿಸಿ: ಶಾಲೆಯಲ್ಲಿ ಸೌದೆ ಒಲೆ ಅಡುಗೆ!

By kannadanewsnow0916/03/2026 2:15 PM

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಪರಿಣಾಮಗಳು ಇದೀಗ ಹಳ್ಳಿಗಾಡಿನ ಶಾಲೆಗಳ ಮೇಲೂ ಬೀರಲಾರಂಭಿಸಿವೆ. ಅಡುಗೆ ಅನಿಲದ (LPG) ತೀವ್ರ ಅಭಾವದಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಶಾಲೆಯಲ್ಲಿ ಸೌದೆ ಒಲೆಯಲ್ಲೇ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸೌದೆ ಒಲೆಯ ಮೊರೆ ಹೋದ ಸಿಬ್ಬಂದಿ: ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಐದು ದಿನಗಳಿಂದ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ. ಹೊಸ ಸಿಲಿಂಡರ್‌ಗಳು ಸರಬರಾಜಾಗದ ಕಾರಣ, ಬಿಸಿಯೂಟದ ಸಿಬ್ಬಂದಿ ಅನಿವಾರ್ಯವಾಗಿ ಬಯಲಿನಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಮಾಡುತ್ತಿದ್ದಾರೆ. ಶಾಲೆಯಲ್ಲಿ ಸುಮಾರು 60 ರಿಂದ 70 ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಸೌದೆ ಒಲೆಯಲ್ಲಿ ಅಡುಗೆ ಸಿದ್ಧಪಡಿಸುವುದು ಸಿಬ್ಬಂದಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ನಿರ್ಲಕ್ಷ್ಯದ ಆರೋಪ: ಜಿಲ್ಲಾಧಿಕಾರಿಗಳು ಗ್ಯಾಸ್ ಪೂರೈಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದರೂ ಸಹ, ಗ್ಯಾಸ್ ಏಜೆನ್ಸಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. “ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ ಮಾಡುವುದು ತುಂಬಾ ಕಷ್ಟವಾಗುತ್ತಿದೆ. ಹೊಗೆಯ ನಡುವೆ ಇಷ್ಟು ಜನ ಮಕ್ಕಳಿಗೆ ಊಟ ತಯಾರಿಸುವುದು ಸಾಹಸದ ಕೆಲಸವಾಗಿದೆ” ಎಂದು ಅಡುಗೆ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ಪರೀಕ್ಷೆಯ ಸಮಯದಲ್ಲೇ ಆತಂಕ: ಪ್ರಸ್ತುತ ಶಾಲೆಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಶಿಕ್ಷಕರು ವಿದ್ಯಾರ್ಥಿಗಳ ಅಭ್ಯಾಸದಲ್ಲಿ ತೊಡಗಿದ್ದಾರೆ. ಇಂತಹ ಸಮಯದಲ್ಲಿ ಮೂಲಭೂತ ಸೌಕರ್ಯವಾದ ಅಡುಗೆ ಅನಿಲಕ್ಕೂ ತೊಂದರೆಯಾಗಿರುವುದು ಆಡಳಿತ ಮಂಡಳಿಯನ್ನು ಚಿಂತೆಗೆ ಈಡುಮಾಡಿದೆ. ಕೂಡಲೇ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಶಾಲೆಗೆ ಗ್ಯಾಸ್ ಸೌಲಭ್ಯ ಒದಗಿಸಬೇಕು ಎಂದು ಸ್ಥಳೀಯರು ಹಾಗೂ ಪೋಷಕರು ಒತ್ತಾಯಿಸಿದ್ದಾರೆ.

ಪ್ರತಿಷ್ಠಿತ ಆಸ್ಕರ್ 2026​ ಪ್ರಶಸ್ತಿ ಘೋಷಣೆ: ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ!

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM1 Min Read

​ಪುಸ್ತಕಗಳು ಕೇವಲ ದಾಖಲೆಗಳಲ್ಲ, ಅವು ಸಂಸ್ಕೃತಿಯ ಜೀವಂತಿಕೆ: ಶಾಸಕ ಗೋಪಾಲಕೃಷ್ಣ ಬೇಳೂರು

26/04/2026 1:12 PM2 Mins Read

ಟ್ರಂಪ್ ಮೇಲೆ ದಾಳಿ ಮಾಡಿದ ಥಾಮಸ್ ಅಲೆನ್, ಅದೇ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿದ್ದ : ತನಿಖೆಯಲ್ಲಿ ಬಹಿರಂಗ

26/04/2026 1:07 PM1 Min Read
Recent News

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

​ಪುಸ್ತಕಗಳು ಕೇವಲ ದಾಖಲೆಗಳಲ್ಲ, ಅವು ಸಂಸ್ಕೃತಿಯ ಜೀವಂತಿಕೆ: ಶಾಸಕ ಗೋಪಾಲಕೃಷ್ಣ ಬೇಳೂರು

26/04/2026 1:12 PM

ಟ್ರಂಪ್ ಮೇಲೆ ದಾಳಿ ಮಾಡಿದ ಥಾಮಸ್ ಅಲೆನ್, ಅದೇ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿದ್ದ : ತನಿಖೆಯಲ್ಲಿ ಬಹಿರಂಗ

26/04/2026 1:07 PM

ಬೆಂಗಳೂರು : ರಾತ್ರಿ ಅಂಗಡಿ ಮುಚ್ಚುವುದಕ್ಕೆ ತಡವಾಗಿದ್ದಕ್ಕೆ ಟೀ ಅಂಗಡಿ ಹುಡುಗನ ಮೇಲೆ, ಇನ್ಸಪೆಕ್ಟ‌ರ್ ಮಾರಣಾಂತಿಕ ಹಲ್ಲೆ!

26/04/2026 1:02 PM
State News
KARNATAKA

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

By kannadanewsnow0526/04/2026 1:13 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು, ವಯಸ್ಕರು ಗಾಯಗೊಂಡಿರುವ ಘಟನೆಗಳು ನಡೆದಿದ್ದವು. ಆದರೆ ಇದೀಗ ಬೆಂಗಳೂರಲ್ಲಿ…

​ಪುಸ್ತಕಗಳು ಕೇವಲ ದಾಖಲೆಗಳಲ್ಲ, ಅವು ಸಂಸ್ಕೃತಿಯ ಜೀವಂತಿಕೆ: ಶಾಸಕ ಗೋಪಾಲಕೃಷ್ಣ ಬೇಳೂರು

26/04/2026 1:12 PM

ಟ್ರಂಪ್ ಮೇಲೆ ದಾಳಿ ಮಾಡಿದ ಥಾಮಸ್ ಅಲೆನ್, ಅದೇ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿದ್ದ : ತನಿಖೆಯಲ್ಲಿ ಬಹಿರಂಗ

26/04/2026 1:07 PM

ಬೆಂಗಳೂರು : ರಾತ್ರಿ ಅಂಗಡಿ ಮುಚ್ಚುವುದಕ್ಕೆ ತಡವಾಗಿದ್ದಕ್ಕೆ ಟೀ ಅಂಗಡಿ ಹುಡುಗನ ಮೇಲೆ, ಇನ್ಸಪೆಕ್ಟ‌ರ್ ಮಾರಣಾಂತಿಕ ಹಲ್ಲೆ!

26/04/2026 1:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.