BIGG NEWS: ನಿರಂತರ 40 ಗಂಟೆ ಕಾರ್ಯಾಚರಣೆ ನಡೆಸಿದ್ರೂ ಬಾಲಕಿ ಪತ್ತೆಯಾಗಿಲ್ಲ; SDRF ತಂಡ ಆಗಮನ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕಾಫಿನಾಡು ಭಾರಿ ಮಳೆಯಿಂದಾಗಿ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. BREAKING NEWS: ರಾಜ್ಯದಲ್ಲಿ 3708 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ: ವೇತನವೂ ಹೆಚ್ಚಳ   ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು ಕೆಸರಾಯಿತೆಂದು ಹಳ್ಳದಲ್ಲಿ ತೊಳೆದುಕೊಳ್ಳುವ ವೇಳೆ ಆಯಾತಪ್ಪಿ ಬಿದ್ದ ಒಂದನೇ ತರಗತಿ ಬಾಲಕಿ ಸುಪ್ರಿತಾ ನೀರಿನಲ್ಲಿ ಕೊಚ್ಚಿ ಹೋಗಿದ್ದಳು. ಅಂದಿನಿಂದಲೂ … Continue reading BIGG NEWS: ನಿರಂತರ 40 ಗಂಟೆ ಕಾರ್ಯಾಚರಣೆ ನಡೆಸಿದ್ರೂ ಬಾಲಕಿ ಪತ್ತೆಯಾಗಿಲ್ಲ; SDRF ತಂಡ ಆಗಮನ