Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ICC ತಿಂಗಳ ಆಟಗಾರ ಪ್ರಶಸ್ತಿಗೆ ‘ಶುಭ್ಮನ್ ಗಿಲ್’ ನಾಮನಿರ್ದೇಶನ

06/08/2025 5:08 PM

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ, ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗೂಡ್ಸ್ ವಾಹನ

06/08/2025 5:07 PM

ರೈತರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡದೇ ಮೋಸ: JDS ಹೆಚ್.ಎಂ ರಮೇಶ್ ಗೌಡ ಕಿಡಿ

06/08/2025 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡದೇ ಮೋಸ: JDS ಹೆಚ್.ಎಂ ರಮೇಶ್ ಗೌಡ ಕಿಡಿ
KARNATAKA

ರೈತರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡದೇ ಮೋಸ: JDS ಹೆಚ್.ಎಂ ರಮೇಶ್ ಗೌಡ ಕಿಡಿ

By kannadanewsnow0906/08/2025 5:05 PM

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ʼಎʼ ಖಾತಾ ʼಬಿʼ ಎಂದು ರಾಜಧಾನಿಯ ಜನರನ್ನು ಒಂದೆಡೆ ವಂಚಿಸುತ್ತಿದ್ದರೆ, ಮತ್ತೊಂದು ಕಡೆ ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಕೆ ಮಾಡದೇ ರೈತರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್‌ ನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ಪ್ರತಿಕೃತಿ ದಹನ ಮಾಡಿದರು. ಬಳಿಕ ಖಾತ ಬದಲಾವಣೆ ವಂಚನೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಬಿಬಿಎಂಪಿಯನ್ನು ಆಗ್ರಹಿಸಿದರು.

ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಗೆ ಮನವಿ ಸಲ್ಲಿಸಿ, ತಕ್ಷಣವೇ ಖಾತ ವಂಚನೆಯನ್ನು ನಿಲ್ಲುಸವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‌ ಗೌಡರು; ಬಿ ಖಾತಾದಿಂದ ಎ ಖಾತ ಮಾಡುವ ಕ್ರಮಕ್ಕೆ ಕಾನೂನಿನಲ್ಲಿಯೇ ಅವಕಾಶ ಇಲ್ಲ. ಕೇವಲ ಜನರ ಹಣ ಲೂಟಿ ಮಾಡಲಿಕ್ಕಾಗಿಯೇ ಇದನ್ನು ಮಾಡಲಾಗುತ್ತಿದೆ. ಜನರಿಗೆ ಮಂಕುಬೂದಿ ಎರಚಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡುವ ಹುನ್ನಾರ ನಡೆಸಲಾಗಿದೆ ಎಂದು ಆರೋಪ ಮಾಡಿದರು.

ಖಾತಾಗೆ ಬದಲಾವಣೆ ಎನ್ನುವುದೇ ದೊಡ್ಡ ಬೋಗಸ್‌ ಎಂದಿರುವ ಅವರು, ನ್ಯಾಯಾಲಯದಲ್ಲಿ ಈ ಸರಕಾರ ಛೀಮಾರಿ ಹಾಕಿಸಿಕೊಳ್ಳುವುದು ಖಚಿತ. ಈ ಹಿಂದೆ ಒಂದು ಚದರ ಮೀಟರಿಗೆ 13,800 ರೂಪಾಯಿ ತೆರಿಗೆಯನ್ನು ಬಿಬಿಎಂಪಿಯಿಂದ ವಿಧಿಸಲಾಗುತ್ತಿತ್ತು. ಕಾಂಗ್ರೆಸ್‌ ಸರಕಾರ ಈ ತೆರಿಗೆಯನ್ನು 1000% ಏರಿಕೆ ಮಾಡಿದೆ. ಅಂದರೆ 3ರಿಂದ 6 ಲಕ್ಷ ರೂಪಾಯಿವರೆಗೂ ಹೆಚ್ಚಿಸಿದೆ. ಜನರಿಂದ ಇಷ್ಟೊಂದು ಹಣ ಕಟ್ಟಲು ಸಾಧ್ಯವೇ ಎಂದು ಅವರು ಕಿಡಿಕಾರಿದರು.

ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ:

ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಚೆಲ್ಲಾಟವಾಡಿದಂತೆ ಕಾಂಗ್ರೆಸ್‌ ಸರಕಾರವು ರೈತರ ಜತೆಯೂ ಆಟವಾಡುತ್ತಿದೆ. ಉತ್ತಮ ಮಳೆಯಾಗಿ ಬಿತ್ತನೆ ಚಟುವಟಿಕೆ ಆರಂಭವಾಗುವುದಕ್ಕೆ ಸರಿಯಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ ಕಾರಣ. ಈ ಕಾರಣಕ್ಕಾಗಿಯೇ ಅವರ ಪ್ರತಿಕೃತಿ ದಹನ ಮಾಡಿದ್ದೇವೆ ಎಂದು ರಮೇಶ್‌ ಗೌಡ ದೂರಿದರು.

ಸೊಸೈಟಿಗಳ ಮೂಲಕ ರೈತರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ರಸಗೊಬ್ಬರ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿರುವ ಸರಕಾರ ಅದೇ ಅನ್ನ ಕೊಡುವ ರೈತನಿಗೇ ಮೋಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ನಗರದ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಟಿ.ತಿಮ್ಮೇಗೌಡ, ಮಾಜಿ ಉಪ ಮಹಾಪೌರ ಶ್ರೀರಾಮೇಗೌಡ, ಬಿಬಿಎಂಪಿ ಮಾಜಿ ಸದಸ್ಯ ಎಂ. ಮುನಿಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ವಿ.ನಾಗೇಶ್ವರರಾವ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ಇನ್ನಿತರ ಮುಖಂಡರು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕದಲ್ಲಿ ಶಿವಮೊಗ್ಗ-ಹರಿಹರ ಹೊಸ ರೈಲು ಮಾರ್ಗ ಯೋಜನೆಗೆ ಮಂಜೂರು: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ, ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗೂಡ್ಸ್ ವಾಹನ

06/08/2025 5:07 PM1 Min Read

ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ- ಸಚಿವ ಈಶ್ವರ್ ಖಂಡ್ರೆ

06/08/2025 4:51 PM1 Min Read

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

06/08/2025 4:35 PM1 Min Read
Recent News

BREAKING : ICC ತಿಂಗಳ ಆಟಗಾರ ಪ್ರಶಸ್ತಿಗೆ ‘ಶುಭ್ಮನ್ ಗಿಲ್’ ನಾಮನಿರ್ದೇಶನ

06/08/2025 5:08 PM

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ, ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗೂಡ್ಸ್ ವಾಹನ

06/08/2025 5:07 PM

ರೈತರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡದೇ ಮೋಸ: JDS ಹೆಚ್.ಎಂ ರಮೇಶ್ ಗೌಡ ಕಿಡಿ

06/08/2025 5:05 PM

ಕರ್ನಾಟಕದಲ್ಲಿ ಶಿವಮೊಗ್ಗ-ಹರಿಹರ ಹೊಸ ರೈಲು ಮಾರ್ಗ ಯೋಜನೆಗೆ ಮಂಜೂರು: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

06/08/2025 5:01 PM
State News
KARNATAKA

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ, ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗೂಡ್ಸ್ ವಾಹನ

By kannadanewsnow0506/08/2025 5:07 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬೆಂಗಳೂರಿನ ನೈಸ್ ರಸ್ತೆಯಲ್ಲಿ ಗೂಡ್ಸ್ ವಾಹನವೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ…

ರೈತರಿಗೆ ಸರ್ಕಾರ ಸರಿಯಾದ ಸಮಯಕ್ಕೆ ಗೊಬ್ಬರ ಪೂರೈಕೆ ಮಾಡದೇ ಮೋಸ: JDS ಹೆಚ್.ಎಂ ರಮೇಶ್ ಗೌಡ ಕಿಡಿ

06/08/2025 5:05 PM

ಧರ್ಮಸ್ಥಳ ಪ್ರಕರಣ: ಶವ ಹೂಳಲು ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿದ್ದರೇ ಕ್ರಮ- ಸಚಿವ ಈಶ್ವರ್ ಖಂಡ್ರೆ

06/08/2025 4:51 PM

BREAKING: ಧರ್ಮಸ್ಥಳ ಕೇಸ್: ‘ಮೀಸಲು ಅರಣ್ಯ’ದೊಳಗೆ ಶವ ಹೂತವರ ವಿರುದ್ಧವೂ ‘ಕಾನೂನು ಕ್ರಮ’

06/08/2025 4:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.