ಬೆಂಗಳೂರು: ರಾಜ್ಯದ ಸರ್ಕಾರಿ ಆಯುಷ್ ಆಸ್ಪತ್ರೆಗಳಿಗೆ ದಾನಿಗಳು ಅಥವಾ ದಾನಿಗಳು ಸೂಚಿಸಿರುವ ಹೆಸರನ್ನು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೇ ಸರ್ಕಾರ ನಿಗದಿ ಪಡಿಸಿದಂತ ಹಣವನ್ನು ದಾನವಾಗಿ ನೀಡಿದರೇ ಅವರು ಸೂಚಿಸಿದ ಹೆಸರು ಇಡೋಲಾಗುತ್ತದೆ ಅಂತ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಆಸ್ಪತ್ರೆಗಳ/ ಕೇಂದ್ರಗಳಿಗೆ ಸಾರ್ವಜನಿಕರಿಂದ ನಿವೇಶನ, ಕಟ್ಟಡ ಮತ್ತು ಹಣವನ್ನು ದಾನ … Continue reading BIG NEWS: ಇನ್ಮುಂದೆ ಇಷ್ಟು ‘ಹಣ ದಾನ’ ಕೊಟ್ರೆ ಅವರ ಹೆಸರನ್ನೇ ‘ಸರ್ಕಾರಿ ಆಸ್ಪತ್ರೆ’ಗೆ ಇಡಲು ಸರ್ಕಾರ ನಿರ್ಧಾರ, ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed