BREAKING NEWS: ರಾಜ್ಯದಲ್ಲಿ 3708 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ: ವೇತನವೂ ಹೆಚ್ಚಳ

ಬೆಂಗಳೂರು: ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವಣೆ ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. BREAKING NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; ಕಿಮ್ಸ್‌ ಆಸ್ಪತ್ರೆಯಲ್ಲಿ ಮರುಣೋತ್ತರ ಪರೀಕ್ಷೆ ಆರಂಭ; ಆಸ್ಪತ್ರೆ ಬಳಿ ಶೋಕಾಸಾಗರ ಅತಿಥಿ ಉಪನ್ಯಾಸಕರಿಗೆ ಈಗಿನ 9 ಸಾವಿರ ರೂ. ಗೌರವ ಸಂಭಾವನೆಯನ್ನು 12 ಸಾವಿರ ರೂ.ಗೆ ಹೆಚ್ಚಿಸಲು ಸರಕಾರವು ಅನುಮೋದನೆ ನೀಡಿದೆ. ಗೌರವ ಸಂಭಾವನೆಯನ್ನು ಹದಿನೈದು ಸಾವಿರ … Continue reading BREAKING NEWS: ರಾಜ್ಯದಲ್ಲಿ 3708 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ: ವೇತನವೂ ಹೆಚ್ಚಳ