ಮೈಸೂರು: ಓವರ್ ಲೋಡ್ ಆದ ಪರಿಣಾಮ ಲಿಫ್ ಕೈಕೊಟ್ಟು ಕೆಲ ಕಾಲ ಲಿಫ್ಟ್ ನಲ್ಲಿಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರದಾಡಿದಂತ ಘಟನೆ ಮೈಸೂರು ವಿವಿಯಲ್ಲಿ ನಡೆದಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯಕ್ರಮದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಲು ತೆರಳಿದ್ದರು. ಈ ವೇಳೆ ಲಿಫ್ಟ್ ನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಓವರ್ ಲೋಡ್ ಆಗಿತ್ತು.
ಕೂಡಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಕೆಲ ಸಿಬ್ಬಂದಿ, ಅಧಿಕಾರಿಯನ್ನು ಕೆಳಗಿಳಿಸಿದರು. ಲಿಫ್ಟ್ ಸರಿ ಮಾಡಿಸಿದ ನಂತ್ರ, ತಾಂತ್ರಿಕ ತೊಂದರೆಯ ಕಾರಣದಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯಕ್ರಮಕ್ಕೆ ನಡೆದುಕೊಂಡೇ ತೆರಳುವಂತೆ ಆಯ್ತು.
SHOCKING : ಚಾಮರಾಜನಗರ : ಕಾಂಪೌಂಡ್ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!
ಕುರಿಗಾಹಿಗಳಿಗೆ ಬಂದೂಕು ನೀಡೋದು ಸಮರ್ಪಕಗೊಳಿಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ