Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಗಸ್ಟ್ 18ರಂದು ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ‘ವಾಂಗ್ ಯಿ’ ಭೇಟಿ

13/08/2025 7:21 PM

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 7:10 PM

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
KARNATAKA

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By kannadanewsnow0913/08/2025 7:10 PM

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.

ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಕುರಿತು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಸ್ಮಾರ್ಟ್‌ ಮೀಟರ್‌ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಈಗಾಗಲೇ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ ಎಂಬ ಅಂಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಾಗಿದೆ. ಪಿಐಎಲ್ ನಲ್ಲಿ ರಿಟ್ ಅರ್ಜಿಯ ಅಂಶಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದರು.

ಈ ಅರ್ಜಿದಾರರು ಹೊಸ ವಿದ್ಯುತ್‌ ಗ್ರಾಹಕರಲ್ಲ. ಹಾಗಾಗಿ, ಅವರ ಮನೆಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲು ರಾಜ್ಯ ಸರ್ಕಾರ ಒತ್ತಾಯಿಸಿಲ್ಲ. ಸ್ಮಾರ್ಟ್ ಮೀಟರ್ ಅಳವಡಿಕೆ ಹೊಸ ಮನೆಗಳಿಗೆ ಮಾತ್ರವೇ ಹೊರತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಅಲ್ಲ. ಹಾಲಿ ಗ್ರಾಹಕರು ಇಚ್ಛಿಸಿದ್ದಲ್ಲಿ ಮಾತ್ರ ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳಬಹುದು ಎಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಈ ಹಿಂದೆಯೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಲ್ಲಿಟ್ಟುಕೊಂಡು ಏಕ ಸದ್ಯ ಪೀಠವು ರಿಟ್‌ ಅರ್ಜಿಯನ್ನು ತಿರಸ್ಕರಿಸಿದೆ.

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM2 Mins Read

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM1 Min Read

ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಮಂಜೂರಿದಾರರಿಗೆ ಪೋಡಿ

13/08/2025 6:50 PM3 Mins Read
Recent News

BREAKING : ಆಗಸ್ಟ್ 18ರಂದು ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ‘ವಾಂಗ್ ಯಿ’ ಭೇಟಿ

13/08/2025 7:21 PM

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 7:10 PM

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM
State News
KARNATAKA

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By kannadanewsnow0913/08/2025 7:10 PM KARNATAKA 1 Min Read

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು…

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM

ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಮಂಜೂರಿದಾರರಿಗೆ ಪೋಡಿ

13/08/2025 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.