ಹೈಕೋರ್ಟ್ ತಡೆಯಾಜ್ಞೆ ನೀಡಿದೆ, ಸಾರಿಗೆ ಮುಷ್ಕರದಲ್ಲಿ ಪಾಲ್ಗೊಳ್ಳಬೇಡಿ: ನೌಕರರಿಗೆ KSRTC, BMTC ಎಂಡಿ ಮನವಿ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸಾರಿಗೆ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದೆ. ಸಾರಿಗೆ ನೌಕರರು ನಾಳೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಎಂಡಿ ಮನವಿ ಮಾಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕೆ ಎಸ್ ಆರ್ ಟಿ ಸಿ ಎಂಡಿ ಅಕ್ರಂ ಪಾಷಾ ಅವರು ಆತ್ಮೀಯ ನೌಕರ ಬಾಂಧವರೇ, ಮಾನ್ಯ ಉಚ್ಛ ನ್ಯಾಯಾಲಯವು ನಾಳಿನ ( ದಿನಾಂಕ: 05-08-2025ರ) ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ, ಮಾನ್ಯ ಉಚ್ಛ ನ್ಯಾಯಾಲಯದ … Continue reading ಹೈಕೋರ್ಟ್ ತಡೆಯಾಜ್ಞೆ ನೀಡಿದೆ, ಸಾರಿಗೆ ಮುಷ್ಕರದಲ್ಲಿ ಪಾಲ್ಗೊಳ್ಳಬೇಡಿ: ನೌಕರರಿಗೆ KSRTC, BMTC ಎಂಡಿ ಮನವಿ
Copy and paste this URL into your WordPress site to embed
Copy and paste this code into your site to embed