BIGG NEWS: ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಿದ್ದು ಕಾನೂನು ಬದ್ಧವಾಗಿದೆ; ಜಗದೀಶ್ ಶೆಟ್ಟರ್

ಬಾಗಲಕೋಟೆ: ಎಸ್​ಸಿ, ಎಸ್​ಟಿ ಮೀಸಲಾತಿ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಿದ್ದು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ.   ‘ಮೌಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ |Rain Alert Karnataka   ರಾಜ್ಯಸಭೆಯಲ್ಲಿ ಸಚಿವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಅವರು ತಿರುಗೇಟು ನೀಡಿದರು. ಸುಪ್ರೀಂ ಕೋರ್ಟ್​ನಲ್ಲಿ ವಿಶೇಷ ಪ್ರಕರಣದಲ್ಲಿ ಕೊಟ್ಟಿದ್ದು ಸರಿ ಅಂತ … Continue reading BIGG NEWS: ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಿದ್ದು ಕಾನೂನು ಬದ್ಧವಾಗಿದೆ; ಜಗದೀಶ್ ಶೆಟ್ಟರ್