BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ

ಬೆಂಗಳೂರು : ಗೋವಿಂದರಾಜನಗರದಲ್ಲಿ ನಡೆದ  75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ  ಸಮಾರಂಭದಲ್ಲಿ ಮಾತನಾಡಿ  ” ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ,ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕೆಂದು ವಿ.ಸೋಮಣ್ಣ ತಿಳಿಸಿದ್ದರು.  BIGG NEWS : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ ಮಹಾರಾಷ್ಟ್ರದ ಪುಣೆ ಪ್ರವಾಸ ‘ : ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ತೆರಳಿದ ಸಿಎಂ ಗೋವಿಂದರಾಜನಗರ ವಿಧಾನಸಭಾ ಬಿ.ಜಿ.ಎಸ್.ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸಮಾರಂಭವನ್ನು ಬಿ.ಜೆ.ಎಸ್.ಆಟದ ಮೈದಾನದಲ್ಲಿ ಸ್ಥಳೀಯ ಶಾಸಕರು. ವಸತಿ … Continue reading BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ