BIGG NEWS: ಮಾನವೀಯತೆ ಮರೆತ ವೈದ್ಯ, ಸಿಬ್ಬಂದಿಯಿಂದ ಘಟನೆ ನಡೆದಿದೆ; ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ; ಡಾ. ಸುಧಾಕರ್‌

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶು ಸಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ವಿನಯ್‌ ಗುರೂಜಿ ಅವರ ಆಶ್ರಮಕ್ಕೆ ಚಂದ್ರು ಬಂದಿದ್ದರು;ಈ ಹೊತ್ತಿನಲ್ಲಿ ಯಾಕೋ ಬಂದಿದ್ದೀಯಾ ಎಂದು ಪ್ರಶ್ನೆಸಿದ್ರು: ಆಶ್ರಮದ ಸಿಬ್ಬಂದಿ   ತುಮಕೂರಿನಲ್ಲಿ ಮರೆತ ವೈದ್ಯ, ಸಿಬ್ಬಂದಿಯಿಂದ ಘಟನೆ ನಡೆದಿದೆ. ಆಸ್ಪತ್ರೆಗೆ ಯಾರೇ ಬಂದರೂ ಮೊದಲು ಚಿಕಿತ್ಸೆ ಕೊಡಬೇಕು. ನಂತರ ದಾಖಲೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಎಂದರು. ನಗರದಲ್ಲಿ ಮಾತನಾಡಿದ ಅವರು, … Continue reading BIGG NEWS: ಮಾನವೀಯತೆ ಮರೆತ ವೈದ್ಯ, ಸಿಬ್ಬಂದಿಯಿಂದ ಘಟನೆ ನಡೆದಿದೆ; ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ; ಡಾ. ಸುಧಾಕರ್‌