ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನೀಡಿದ  ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಹೇಳಿದ್ದಾರೆ.

ಸಿದ್ದರಾಮಯ್ಯ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು. ಸಿದ್ದರಾಮಯ್ಯನವರ ಹೇಳಿಕೆಯನ್ನು  ಖಂಡಿಸುತ್ತೇನೆ,  ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ‘ಹೈ-ರಿಸ್ಕ್ ದೇಶ’ಗಳ ಪ್ರಯಾಣಿಕರಿಗೆ ವಿಧಿಸಿದ್ದ ‘ಹೋಂ ಕ್ವಾರಂಟೈನ್’ ನಿಯಮ ಆದೇಶ ವಾಪಾಸ್

BIGG NEWS : ‘ವಿದೇಶಿ ಮಾಧ್ಯಮ’ಗಳಲ್ಲಿ ‘ಪ್ರಧಾನಿ ಮೋದಿ’ ಗುಣಗಾನ, 2023ನೇ ವರ್ಷಕ್ಕೆ ‘ಭಾರತದ ಹೆಸರು’, ಬೆಳವಣಿಗೆ ಕುರಿತು ಶ್ಲಾಘನೆ

Share.
Exit mobile version