Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

21/09/2025 8:35 PM

ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

21/09/2025 8:32 PM

BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

21/09/2025 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್
KARNATAKA

ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

By kannadanewsnow0921/09/2025 8:32 PM

ಬಾಗಲಕೋಟೆ: ಕೂಡಲ ಸಂಗಮನದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯಂಜಯಶ್ರೀಗಳನ್ನು ಉಚ್ಚಾಟಿಸಲಾಗಿದೆ. ಈ ಬೆನ್ನಲ್ಲೇ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ.

ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ನಡೆದಂತ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗವನ್ನು ಸಿಬ್ಬಂದಿಗಳು ಹಾಕಿದ್ದಾರೆ. ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ.

ಇನ್ನೂ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸಿದ ಬಳಿಕ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಶ್ರೀಗಳು ಸಿಡಿ ಎಲ್ಲೆಲ್ಲಿ ಹೋಗಿವೆ ಅವೆಲ್ಲವನ್ನೂ ಹೊರ ತೆಗೆಯುವೆ. ಸ್ವಾಮೀಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಲ್ಲವನ್ನೂ ಹೊರತೆಗೆಯುವೆ. ನಮ್ಮ ಹತ್ತಿರ ಎಲ್ಲಾ ದಾಖಲೆ ಇವೆ. ಟೈಂ ಬಂದಾಗ ಹೊರಗೆ ಎಳೆಯುವೆ ಎಂಬುದಾಗಿ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಹಾಗೂ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷರಾಗಿರುವಂತ ವಿಜಯಾನಂದ ಕಾಶಪ್ಪನವರ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಏಲಿಯನ್ಸ್ ಈಗ ನಮ್ಮ ಮಾತನ್ನು ಕೇಳಿಸಿಕೊಳ್ಳುತ್ತಿವೆ: ನಾಸಾ ಅಧ್ಯಯನ | Aliens Listening

BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

Share. Facebook Twitter LinkedIn WhatsApp Email

Related Posts

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

21/09/2025 8:35 PM3 Mins Read

BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

21/09/2025 7:57 PM1 Min Read

ನವರಾತ್ರಿಯಂದು ನವದುರ್ಗೆಯರ ಆರಾಧನೆ ಹೀಗೆ ಮಾಡಿ, ನಿಮ್ಮ ಇಷ್ಟಾರ್ಥ ಸಿದ್ಧಿ

21/09/2025 7:17 PM2 Mins Read
Recent News

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

21/09/2025 8:35 PM

ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

21/09/2025 8:32 PM

BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

21/09/2025 7:57 PM

ನವರಾತ್ರಿಯಂದು ನವದುರ್ಗೆಯರ ಆರಾಧನೆ ಹೀಗೆ ಮಾಡಿ, ನಿಮ್ಮ ಇಷ್ಟಾರ್ಥ ಸಿದ್ಧಿ

21/09/2025 7:17 PM
State News
KARNATAKA

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0921/09/2025 8:35 PM KARNATAKA 3 Mins Read

ನವದೆಹಲಿ: “ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ…

ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

21/09/2025 8:32 PM

BREAKING: ಹಾಸನದಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದ ಮುಸುಕುಧಾರಿ ಮಹಿಳೆ ಅರೆಸ್ಟ್

21/09/2025 7:57 PM

ನವರಾತ್ರಿಯಂದು ನವದುರ್ಗೆಯರ ಆರಾಧನೆ ಹೀಗೆ ಮಾಡಿ, ನಿಮ್ಮ ಇಷ್ಟಾರ್ಥ ಸಿದ್ಧಿ

21/09/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.