BIGG NEWS: ಮಾಂಡೌಸ್‌ ಎಫೆಕ್ಟ್‌ ; ಶೀತಗಾಳಿಯಿಂದ ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ; ಡಾ.ಕೆ.ಸುಧಾಕರ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾಂಡೌಸ್‌ ಚಂಡಮಾರುತ ಅಪ್ಪಳಿಸಿದೆ. ಇದರಿಂದಾಗಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. BIGG NEWS: ಶಿವಮೊಗ್ಗದಲ್ಲಿ ಆಸ್ತಿಗಾಗಿ ತಂದೆಯನ್ನೇ ಸುಪಾರಿ ಕೊಟ್ಟ ಪಾಪಿ ಮಕ್ಕಳು   ಜೊತೆಗೆ ವಿಪರೀತ ಶೀತದ ಗಾಳಿ ಬೀಸುತ್ತಿದೆ. ಹೀಗಾಗಿ ಜನರಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಶೀತಗಾಳಿ, ಮಳೆಯಿಂದಾಗಿ ಅನೇಕರು ಶೀತ, ಕೆಮ್ಮು, ನೆಗಡಿ ಅಂತ ಆಸ್ಪತ್ರೆಗೆ ಭೇಟಿ ಕೊಡುತ್ತಿದ್ದಾರೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯು ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೀಗ ಎದುರಾಗುತ್ತಿರುವ ಆರೋಗ್ಯ ಸಮಸ್ಯೆ … Continue reading BIGG NEWS: ಮಾಂಡೌಸ್‌ ಎಫೆಕ್ಟ್‌ ; ಶೀತಗಾಳಿಯಿಂದ ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ; ಡಾ.ಕೆ.ಸುಧಾಕರ್