BIG NEWS: ಮೇಸ್ತ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ; ತನಿಖೆ ಬಗ್ಗೆ ಮಾಹಿತಿ ಪಡೆಯುತ್ತೇನೆ; ಶೋಭಾ ಕರಂದ್ಲಾಜೆ

ಮೈಸೂರು: ಹೊನ್ನಾವರದಲ್ಲಿ ಪರೇಶ್ ಮೇಸ್ತ ಸಾವಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದೆ. ಇದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS : ನನ್ನ ಮಗನದ್ದು ಸಹಜ ಸಾವಲ್ಲ, ಹತ್ಯೆ : ಪರೇಶ್ ಮೇಸ್ತ ತಂದೆ ಬೇಸರ   ಮೇಸ್ತ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ. ಪರೇಶ್‌ ಮೇಸ್ತ ತನಿಖೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ.ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ ಸಿದ್ದರಾಮಯ್ಯ … Continue reading BIG NEWS: ಮೇಸ್ತ ಚಿಕ್ಕ ಹುಡುಗ ಆಕಸ್ಮಿಕವಾಗಿ ಸಾವನ್ನಪ್ಪಲು ಸಾಧ್ಯವಿಲ್ಲ; ತನಿಖೆ ಬಗ್ಗೆ ಮಾಹಿತಿ ಪಡೆಯುತ್ತೇನೆ; ಶೋಭಾ ಕರಂದ್ಲಾಜೆ