Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM

Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash

16/06/2025 5:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು
KARNATAKA

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

By kannadanewsnow0916/06/2025 5:17 PM

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06281 ಮೈಸೂರು – ಅಜ್ಮೀರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಹಾಗೂ ರೈಲು ಸಂಖ್ಯೆ 06282 ಅಜ್ಮೀರ್ – ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 23.06.2025 ಮತ್ತು 30.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ಬಿ) ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಉಂಟಾಗುವ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸೇವೆ ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07325 ಎಸ್ಎಸ್ಎಸ್ ಹುಬ್ಬಳ್ಳಿ – ಕಟಿಹಾರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 18.06.2025 ರಂದು ಹಾಗೂ ರೈಲು ಸಂಖ್ಯೆ 07326 ಕಟಿಹಾರ್ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 22.06.2025 ಮತ್ತು 29.06.2025 ರಂದು ಹಾಗೂ ರೈಲು ಸಂಖ್ಯೆ 06566 ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 25.06.2025 ಮತ್ತು 02.07.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06559 ಎಸ್ಎಂವಿಟಿ ಬೆಂಗಳೂರು – ನಾರಂಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 17.06.2025 ಮತ್ತು 24.06.2025 ರಂದು ಹಾಗೂ ರೈಲು ಸಂಖ್ಯೆ 06560 ನಾರಂಗಿ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash

Share. Facebook Twitter LinkedIn WhatsApp Email

Related Posts

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM1 Min Read

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM1 Min Read

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

16/06/2025 4:55 PM3 Mins Read
Recent News

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM

Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash

16/06/2025 5:12 PM

SHOCKING : ಪೆಟ್ರೋಲ್ ಪಂಪ್ ಉದ್ಯೋಗಿ ಜೊತೆ ವಾಗ್ವಾದಕ್ಕಿಳಿದು ಎದೆ ಮೇಲೆ ರಿವಾಲ್ವರ್ ಇಟ್ಟ ಮಹಿಳೆ, ವಿಡಿಯೋ ವೈರಲ್

16/06/2025 5:08 PM
State News
KARNATAKA

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

By kannadanewsnow0916/06/2025 5:23 PM KARNATAKA 1 Min Read

ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ…

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

16/06/2025 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.