Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

25/11/2025 7:01 PM

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

25/11/2025 6:57 PM

ಹೊಸ ಕಾರ್ಮಿಕ ಕಾನೂನುಗಳು 77 ಲಕ್ಷ ಉದ್ಯೋಗ ಸೃಷ್ಟಿ, ನಿರುದ್ಯೋಗ ಕಡಿಮೆ ಮಾಡಲಿದೆ: ವರದಿ | New Labour laws

25/11/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ
KARNATAKA

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

By kannadanewsnow0925/11/2025 6:57 PM

ಬೆಂಗಳೂರು: ಬಿ.ಡಿ.ಎ.ದಿಂದ ಮೇಜರ್ ಆರ್ಟೀರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್‌) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಗೆ ಅನುಮತಿ ನೀಡಿರುವುದರಿಂದ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ನಿಯಂತ್ರಿಸಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರನೀಶ್ ಕೆ.ಎನ್ ತಿಳಿಸಿದ್ದಾರೆ.

ರೈಲುಗಳ ರದ್ದತಿ:

1. ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು.

2. ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು

3. ರೈಲು ಸಂಖ್ಯೆ 06269 ಮೈಸೂರು–ಎಸ್‌.ಎಂ.ವಿ.ಟಿ. ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು

4. ರೈಲು ಸಂಖ್ಯೆ 06270 ಎಸ್‌.ಎಂ.ವಿ.ಟಿ. ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು.

5. ರೈಲು ಸಂಖ್ಯೆ 66535 ಕೆಎಸ್‌ಆರ್ ಬೆಂಗಳೂರು – ಚನ್ನಪಟ್ಟಣ ಮೆಮು ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು.

ರೈಲುಗಳ ಭಾಗಶಃ ರದ್ದತಿ:

1. ರೈಲು ಸಂಖ್ಯೆ 06526 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

2. ರೈಲು ಸಂಖ್ಯೆ 16022 ಅಶೋಕಪುರಂ – ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಅಶೋಕಪುರಂ ಮತ್ತು ಕೆಎಸ್‌ಆರ್‌ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

3. ರೈಲು ಸಂಖ್ಯೆ 66580 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರಾಮನಗರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

4. ರೈಲು ಸಂಖ್ಯೆ 66579 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಮೆಮು ರೈಲು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ಕೆಎಸ್‌ಆರ್ ಬೆಂಗಳೂರು ಮತ್ತು ರಾಮನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ರಾಮನಗರ ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

5. ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ದಿನಾಂಕ 04.12.2025 ಮತ್ತು ದಿನಾಂಕ 05.02.2026 ರಂದು ಮೈಸೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಮೈಸೂರು ನಿಲ್ದಾಣದ ಬದಲಾಗಿ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

ರೈಲುಗಳ ನಿಯಂತ್ರಣ:

1. ದಿನಾಂಕ 04.12.2025 ಮತ್ತು 05.02.2026 ರಂದು ಹೊರಡುವ ರೈಲು ಸಂಖ್ಯೆ 16021 ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್‌ಪ್ರೆಸ್ ಸಂಚಾರವನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

ಹೊಸ ಕಾರ್ಮಿಕ ಕಾನೂನುಗಳು 77 ಲಕ್ಷ ಉದ್ಯೋಗ ಸೃಷ್ಟಿ, ನಿರುದ್ಯೋಗ ಕಡಿಮೆ ಮಾಡಲಿದೆ: ವರದಿ | New Labour laws

Share. Facebook Twitter LinkedIn WhatsApp Email

Related Posts

ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

25/11/2025 7:01 PM1 Min Read

BIG NEWS: ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ, ಸೌದಿ ಅರೇಬಿಯಾಗಳಿಗೆ ಕರುನಾಡ ಹೆಮ್ಮೆಯ ‘ನಂದಿನಿ ತುಪ್ಪ’ ರಫ್ತು | Nandini Products

25/11/2025 6:44 PM2 Mins Read

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

25/11/2025 6:37 PM2 Mins Read
Recent News

ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

25/11/2025 7:01 PM

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

25/11/2025 6:57 PM

ಹೊಸ ಕಾರ್ಮಿಕ ಕಾನೂನುಗಳು 77 ಲಕ್ಷ ಉದ್ಯೋಗ ಸೃಷ್ಟಿ, ನಿರುದ್ಯೋಗ ಕಡಿಮೆ ಮಾಡಲಿದೆ: ವರದಿ | New Labour laws

25/11/2025 6:54 PM

BIG NEWS: ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ, ಸೌದಿ ಅರೇಬಿಯಾಗಳಿಗೆ ಕರುನಾಡ ಹೆಮ್ಮೆಯ ‘ನಂದಿನಿ ತುಪ್ಪ’ ರಫ್ತು | Nandini Products

25/11/2025 6:44 PM
State News
KARNATAKA

ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

By kannadanewsnow0925/11/2025 7:01 PM KARNATAKA 1 Min Read

ಮಂಡ್ಯ: ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಧಾರ್ಮಿಕ ಪವಿತ್ರ ಆಚರಣೆಯ ಯಶಸ್ಸಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು, ಈ ವೇಳೆ ಇತರೆ…

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

25/11/2025 6:57 PM

BIG NEWS: ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ, ಸೌದಿ ಅರೇಬಿಯಾಗಳಿಗೆ ಕರುನಾಡ ಹೆಮ್ಮೆಯ ‘ನಂದಿನಿ ತುಪ್ಪ’ ರಫ್ತು | Nandini Products

25/11/2025 6:44 PM

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

25/11/2025 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.