Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಹಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ | Vijay Rupani

15/06/2025 1:14 PM

BREAKING : ‘ಕಾಂತಾರ ಚಾಪ್ಟರ್ 1’ ಸಿನೆಮಾಗೆ ಮತ್ತೊಂದು ಶಾಕ್ : ಅನುಮತಿ ಇಲ್ಲದೆ ಚಿತ್ರೀಕರಣ ನಡೆಸಿದ್ದಕ್ಕೆ ನೋಟಿಸ್ ಜಾರಿ!

15/06/2025 1:09 PM

ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

15/06/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮರಳಿ ಮಾಲೀಕನಿಗೆ ತಲುಪಿಸಿದ ಮೈಸೂರಿನ ರೈಲ್ವೆ ರಕ್ಷಣಾ ಪಡೆ
KARNATAKA

ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮರಳಿ ಮಾಲೀಕನಿಗೆ ತಲುಪಿಸಿದ ಮೈಸೂರಿನ ರೈಲ್ವೆ ರಕ್ಷಣಾ ಪಡೆ

By kannadanewsnow0915/06/2025 11:29 AM

ಮೈಸೂರು: ರೈಲ್ ಮದದ್ ದೂರಿನ ಮೂಲಕ ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮಾಲೀಕರಿಗೆ ಮೈಸೂರಿನ ರೈಲ್ವೆ ರಕ್ಷಣಾ ಪಡೆ ಮರಳಿಸಿದೆ.

08 ಜೂನ್ 2025 ರಂದು ರೈಲು ಸಂಖ್ಯೆ 16231 (ತಿರುಚಿರಾಪಳ್ಳಿ – ಕೆಎಸ್‌ಆರ್ ಬೆಂಗಳೂರು) ನಲ್ಲಿ ಪ್ರಯಾಣಿಸಿದ ಸಾಂಗವಿ ಎಂಬ ಪ್ರಯಾಣಿಕರು 09.06.2025 ರಂದು ರೈಲ್ ಮದದ್ ಮೂಲಕ ಚಿನ್ನದ ಸರ ಕಳೆದುಹೋದ ಬಗ್ಗೆ ದೂರು ನೀಡಿದ್ದಾರೆ. ಬೋಗಿ ಸಂಖ್ಯೆ B1, ಸೀಟು ಸಂಖ್ಯೆ 71 ನಲ್ಲಿ ಪ್ರಯಾಣಿಸುತ್ತಿದ್ದು, ತಾನು ಶೌಚಾಲಯಕ್ಕೆ ಹೋಗಿದ್ದಾಗ ಚಿನ್ನದ ಸರ ಶೌಚಾಲಯದಲ್ಲಿ ಬಿದ್ದಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದರು. ಈ ದೂರನ್ನು ದಾಖಲಿಸಿ ಸಂಬಂಧಿತ ಬೋಗಿಯನ್ನು ಮೈಸೂರಿನಲ್ಲಿ ಪ್ರಾಥಮಿಕ ನಿರ್ವಹಣೆ ಮಾಡಲಾಯಿತು.

ದೂರನ್ನು ಪೂರಕವಾಗಿ ಗಮನಿಸಿ, ನಿರ್ವಹಣಾ ತಂಡವು ಬಯೋ-ಟಾಯ್ಲೆಟ್ ಟ್ಯಾಂಕ್‌ ಅನ್ನು ತೆರೆದು ಶುದ್ಧಪಡಿಸುವ ಕಾರ್ಯಾಚರಣೆ ವೇಳೆ, ಕಳೆದುಹೋದ ಚಿನ್ನದ ಸರವನ್ನು ಪತ್ತೆ ಹಚ್ಚಿತು. ಆ ಚಿನ್ನದ ಸರವನ್ನು ತಕ್ಷಣವೇ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಅಧಿಕಾರಿಗಳಿಗೆ ಹಸ್ತಾಂತರಿಸಿ, ಅಗತ್ಯ ಕಾನೂನು ಕ್ರಮಗಳು ಕೈಗೊಳ್ಳಲಾಯಿತು ಮತ್ತು ಮಾಲಿಕರಿಗೆ ಸುರಕ್ಷಿತವಾಗಿ ಹಿಂತಿರುಗಿಸುವ ಕ್ರಮ ಕೈಗೊಳ್ಳಲಾಯಿತು.

ಈ ಘಟನೆ ರೈಲ್ವೆ ನಿರ್ವಹಣಾ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯ ಸಮನ್ವಯತೆ ಮತ್ತು ಬದ್ಧತೆಯನ್ನು ತಿಳಿಸುತ್ತದೆ ಹಾಗೂ ಪ್ರಯಾಣಿಕರಿಂದ ಕಳೆದುಹೋದ ವಸ್ತುಗಳನ್ನು ಪತ್ತೆಹಚ್ಚಿ ಹಿಂತಿರುಗಿಸಲು ರೈಲ್ವೆ ಶ್ರಮಿಸುತ್ತಿರುವುದನ್ನು ಬಿಂಬಿಸುತ್ತದೆ.

ಪ್ರಯಾಣಿಕರು ಯಾವುದೇ ವಸ್ತು ಕಳೆದುಹೋದರೆ ಅಥವಾ ತೊಂದರೆ ಎದುರಾದರೆ ತಕ್ಷಣವೇ ರೈಲ್ ಮದದ್ ಮೂಲಕ ದೂರು ನೀಡಲು ಮನವಿ ಮಾಡಲಾಗುತ್ತಿದೆ, ಇದರಿಂದ ಸಂಬಂದಿತ ತಂಡಗಳು ತಕ್ಷಣ ಸ್ಪಂದಿಸಿ ಸಹಾಯಕ್ಕೆ ಮುಂದಾಗುವರು ಎಂದು ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ‘ಕಾಂತಾರ ಚಾಪ್ಟರ್ 1’ ಸಿನೆಮಾಗೆ ಮತ್ತೊಂದು ಶಾಕ್ : ಅನುಮತಿ ಇಲ್ಲದೆ ಚಿತ್ರೀಕರಣ ನಡೆಸಿದ್ದಕ್ಕೆ ನೋಟಿಸ್ ಜಾರಿ!

15/06/2025 1:09 PM1 Min Read

ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

15/06/2025 12:54 PM1 Min Read

BREAKING : ಕೋಲಾರದಲ್ಲಿ ಭೀಕರ ಕೊಲೆ : 4 ಗುಂಟೆ ಜಮೀನಿಗಾಗಿ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಅಣ್ಣಂದಿರು

15/06/2025 12:16 PM1 Min Read
Recent News

BREAKING: ಅಹಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ | Vijay Rupani

15/06/2025 1:14 PM

BREAKING : ‘ಕಾಂತಾರ ಚಾಪ್ಟರ್ 1’ ಸಿನೆಮಾಗೆ ಮತ್ತೊಂದು ಶಾಕ್ : ಅನುಮತಿ ಇಲ್ಲದೆ ಚಿತ್ರೀಕರಣ ನಡೆಸಿದ್ದಕ್ಕೆ ನೋಟಿಸ್ ಜಾರಿ!

15/06/2025 1:09 PM

ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

15/06/2025 12:54 PM

Watch video: ಗಿಫ್ಟ್ ಕೊಡಲು ಬಂದ ಅಭಿಮಾನಿ ಮೇಲೆ ಕಮಲ್ ಹಾಸನ್ ಗರಂ

15/06/2025 12:46 PM
State News
KARNATAKA

BREAKING : ‘ಕಾಂತಾರ ಚಾಪ್ಟರ್ 1’ ಸಿನೆಮಾಗೆ ಮತ್ತೊಂದು ಶಾಕ್ : ಅನುಮತಿ ಇಲ್ಲದೆ ಚಿತ್ರೀಕರಣ ನಡೆಸಿದ್ದಕ್ಕೆ ನೋಟಿಸ್ ಜಾರಿ!

By kannadanewsnow0515/06/2025 1:09 PM KARNATAKA 1 Min Read

ಶಿವಮೊಗ್ಗ : ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ…

ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

15/06/2025 12:54 PM

BREAKING : ಕೋಲಾರದಲ್ಲಿ ಭೀಕರ ಕೊಲೆ : 4 ಗುಂಟೆ ಜಮೀನಿಗಾಗಿ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಅಣ್ಣಂದಿರು

15/06/2025 12:16 PM

BREAKING : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು 8 ವರ್ಷದ ಬಾಲಕ ದುರ್ಮರಣ!

15/06/2025 12:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.