ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮರಳಿ ಮಾಲೀಕನಿಗೆ ತಲುಪಿಸಿದ ಮೈಸೂರಿನ ರೈಲ್ವೆ ರಕ್ಷಣಾ ಪಡೆ

ಮೈಸೂರು: ರೈಲ್ ಮದದ್ ದೂರಿನ ಮೂಲಕ ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮಾಲೀಕರಿಗೆ ಮೈಸೂರಿನ ರೈಲ್ವೆ ರಕ್ಷಣಾ ಪಡೆ ಮರಳಿಸಿದೆ. 08 ಜೂನ್ 2025 ರಂದು ರೈಲು ಸಂಖ್ಯೆ 16231 (ತಿರುಚಿರಾಪಳ್ಳಿ – ಕೆಎಸ್‌ಆರ್ ಬೆಂಗಳೂರು) ನಲ್ಲಿ ಪ್ರಯಾಣಿಸಿದ ಸಾಂಗವಿ ಎಂಬ ಪ್ರಯಾಣಿಕರು 09.06.2025 ರಂದು ರೈಲ್ ಮದದ್ ಮೂಲಕ ಚಿನ್ನದ ಸರ ಕಳೆದುಹೋದ ಬಗ್ಗೆ ದೂರು ನೀಡಿದ್ದಾರೆ. ಬೋಗಿ ಸಂಖ್ಯೆ B1, ಸೀಟು ಸಂಖ್ಯೆ 71 ನಲ್ಲಿ ಪ್ರಯಾಣಿಸುತ್ತಿದ್ದು, ತಾನು ಶೌಚಾಲಯಕ್ಕೆ ಹೋಗಿದ್ದಾಗ ಚಿನ್ನದ ಸರ … Continue reading ರೈಲಿನಲ್ಲಿ ಕಳೆದುಹೋದ ಚಿನ್ನದ ಸರ ಮರಳಿ ಮಾಲೀಕನಿಗೆ ತಲುಪಿಸಿದ ಮೈಸೂರಿನ ರೈಲ್ವೆ ರಕ್ಷಣಾ ಪಡೆ