BREAKING NEWS: NIA ದಾಳಿ ರಾಜಕೀಯ ಪ್ರೇರಿತ; ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ- ಅಬೂಬಕರ್‌ ಕುಳಾಯಿ

ಮಂಗಳೂರು: ಜಿಲ್ಲೆಯಲ್ಲಿ ಎಸ್‌ ಡಿಪಿಐ ಕಚೇರಿ ಮೇಲೆ ಎನ್‌ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ SDPI ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ. ಸರ್ಚ್‌ ವಾರೆಂಟ್‌ ಪಡೆದು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇದು ರಾಜಕೀಯ ಪ್ರೇರಿತ ದಾಳಿ ಆಗಿದೆ ಎಂದು ಹೇಳಿದ್ದಾರೆ. BREAKING NEWS: PFIಬ್ಯಾನ್‌ ಮಾಡುವ ನಿಟ್ಟಿನಲ್ಲಿ ಕೆಲಸ ನಡಯುತ್ತಿದೆ; ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆ- ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನಗರದಲ್ಲಿ ಮಾತನಾಡಿದ ಅವರು, ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ವಶಕ್ಕೆ … Continue reading BREAKING NEWS: NIA ದಾಳಿ ರಾಜಕೀಯ ಪ್ರೇರಿತ; ಪ್ರವೀಣ್‌ ನೆಟ್ಟಾರು ಕೇಸ್‌ ಗೂ ನಮಗೂ ಯಾವ ಸಂಬಂಧವಿಲ್ಲ- ಅಬೂಬಕರ್‌ ಕುಳಾಯಿ