Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

08/11/2025 3:41 PM

ALERT : ಸಾರ್ವಜನಿಕರೇ ಗಮನಿಸಿ : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ಇಲ್ಲಿ ದೂರು ಸಲ್ಲಿಸಿ.!

08/11/2025 3:32 PM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ರಾಜ್ಯ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ನೇರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ರದ್ದು
KARNATAKA

BIG BREAKING: ರಾಜ್ಯ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ನೇರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ರದ್ದು

By kannadanewsnow0905/09/2025 4:43 PM

ಬೆಂಗಳೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಾರಣದಿಂದಾಗಿ ರಾಜ್ಯ ಸರ್ಕಾರದಿಂದ ನೇರ ನೇಮಕಾತಿಗೆ ತಡೆ ನೀಡಲಾಗಿತ್ತು. ಇದೀಗ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಜೊತೆ ಜೊತೆಗೆ ಹಿಂದಿನ ಎಲ್ಲಾ ನೇರ ನೇಮಕಾತಿಗಳನ್ನು ರದ್ದುಗೊಳಿಸಿ, ಹಾಲಿ ಎಸ್ಸಿ ಒಳ ಮೀಸಲಾತಿಯಡಿ ನೇರ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ‘ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನಸೆಳೆಯುತ್ತಾ, ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ.

ಮುಂದುವರೆದು, ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಗಿದ್ದ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ಧವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ /ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

ಅತ್ಯಂತ ಕತ್ತಲೆಯಾದ ಚೀನಾ ವಿರುದ್ಧ ಭಾರತ, ರಷ್ಯಾವನ್ನು ಕಳೆದುಕೊಂಡಿದ್ದೇವೆ: US ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಸಿಎಂ ಸಿದ್ಧರಾಮಯ್ಯಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

Share. Facebook Twitter LinkedIn WhatsApp Email

Related Posts

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

08/11/2025 3:41 PM1 Min Read

ALERT : ಸಾರ್ವಜನಿಕರೇ ಗಮನಿಸಿ : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ಇಲ್ಲಿ ದೂರು ಸಲ್ಲಿಸಿ.!

08/11/2025 3:32 PM1 Min Read

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM1 Min Read
Recent News

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

08/11/2025 3:41 PM

ALERT : ಸಾರ್ವಜನಿಕರೇ ಗಮನಿಸಿ : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ಇಲ್ಲಿ ದೂರು ಸಲ್ಲಿಸಿ.!

08/11/2025 3:32 PM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM

ಬೆಳಿಗ್ಗೆ 8ರಿಂದ 10ರವರೆಗೆ ಆನ್ಲೈನ್’ನಲ್ಲಿ ‘ರೈಲು ಟಿಕೆಟ್ ಬುಕಿಂಗ್’ ಮಾಡಲು ‘ಆಧಾರ್’ ಕಡ್ಡಾಯ

08/11/2025 3:13 PM
State News
KARNATAKA

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

By kannadanewsnow0908/11/2025 3:41 PM KARNATAKA 1 Min Read

ಬೆಂಗಳೂರು: ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು…

ALERT : ಸಾರ್ವಜನಿಕರೇ ಗಮನಿಸಿ : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ಇಲ್ಲಿ ದೂರು ಸಲ್ಲಿಸಿ.!

08/11/2025 3:32 PM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

08/11/2025 3:18 PM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಉಚಿತ ರೇಷನ್’ ಜೊತೆಗೆ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

08/11/2025 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.