Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

PF ಖಾತೆದಾರರಿಗೆ ಸಿಹಿ ಸುದ್ದಿ ; 3.0 ಆರಂಭ, ಈಗ ಈ ಸೇವೆಗಳು ಸುಲಭ.!

28/08/2025 6:58 PM

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

28/08/2025 6:57 PM

ಕುಟುಂಬಗಳಿಗೆ ಮೂರು ಮಕ್ಕಳ ನಿಯಮವನ್ನು RSS ಮುಖ್ಯಸ್ಥ ಮೋಹನ್ ಭಾಗವತ್ ಅನುಮೋದನೆ

28/08/2025 6:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ
KARNATAKA

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

By kannadanewsnow0928/08/2025 6:57 PM

ಹುಬ್ಬಳ್ಳಿ: ಬಳ್ಳಾರಿ ಮತ್ತು ತೋರಣಗಲ್ಲು ಯಾರ್ಡ್’ಗಳಲ್ಲಿ ಥಿಕ್ ವೆಬ್ ಸ್ವಿಚ್’ಗಳ ಕಾಮಗಾರಿಗಾಗಿ ಲೈನ್ ಬ್ಲಾಕ್ ಕೈಗೊಳ್ಳುವುದರಿಂದ, ಸೆಪ್ಟೆಂಬರ್ 03, 2025 ರಂದು ಈ ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳಿರುತ್ತವೆ.

ರದ್ದು: ಗಂತಕಲ್ – ಚಿಕ್ಕಜಾಜೂರು ಪ್ಯಾಸೆಂಜರ್ (ರೈಲು ಸಂಖ್ಯೆ 57415), ಚಿಕ್ಕಜಾಜೂರು – ಗಂತಕಲ್ ಪ್ಯಾಸೆಂಜರ್ (57416 ) ಮತ್ತು ಹೊಸಪೇಟೆ – ಬಳ್ಳಾರಿ ಡೆಮು ವಿಶೇಷ (07397) ರೈಲುಗಳ ಸಂಚಾರವನ್ನು ಸೆಪ್ಟೆಂಬರ್ 3, 2025 ರಂದು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಭಾಗಶಃ ರದ್ದು: ಸೆಪ್ಟೆಂಬರ್ 2ರಂದು ತಿರುಪತಿಯಿಂದ ಹೊರಡುವ ರೈಲು ಸಂಖ್ಯೆ 57405 ತಿರುಪತಿ – ಕದಿರಿದೇವರಪಲ್ಲಿ ಪ್ಯಾಸೆಂಜರ್ ರೈಲು ಗಂತಕಲ್ ಮತ್ತು ಕದಿರಿದೇವರಪಲ್ಲಿ ನಡುವೆ ಭಾಗಶಃ ರದ್ದುಗೊಂಡಿದೆ. ಇದು ಗಂತಕಲ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ಸೆಪ್ಟೆಂಬರ್ 3ರಂದು ಕದಿರಿದೇವರಪಲ್ಲಿಯಿಂದ ಹೊರಡಬೇಕಿದ್ದ ರೈಲು ಸಂಖ್ಯೆ 57406 ಕದಿರಿದೇವರಪಲ್ಲಿ – ತಿರುಪತಿ ಪ್ಯಾಸೆಂಜರ್ ರೈಲು ಕದಿರಿದೇವರಪಲ್ಲಿ ಮತ್ತು ಗಂತಕಲ್ ನಡುವೆ ಭಾಗಶಃ ರದ್ದಾಗಿದ್ದು, ಇದು ತನ್ನ ನಿಗದಿತ ಸಮಯಕ್ಕೆ ಕದಿರಿದೇವರಪಲ್ಲಿಯ ಬದಲಾಗಿ ಗಂತಕಲ್ನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.

ಸೆಪ್ಟೆಂಬರ್ 3ರಂದು ಬಳ್ಳಾರಿಯಿಂದ ಹೊರಡಬೇಕಿದ್ದ ರೈಲು ಸಂಖ್ಯೆ 07395 ಬಳ್ಳಾರಿ – ದಾವಣಗೆರೆ ಡೆಮು ವಿಶೇಷ ರೈಲು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಭಾಗಶಃ ರದ್ದುಗೊಂಡಿದ್ದು, ಇದು ತನ್ನ ನಿಗದಿತ ಸಮಯಕ್ಕೆ ಬಳ್ಳಾರಿಯ ಬದಲಾಗಿ ಹೊಸಪೇಟೆಯಿಂದ ತನ್ನ ಪ್ರಯಾಣವನ್ನು ಆರಂಭಿಸಲಿದೆ.

ಸೆಪ್ಟೆಂಬರ್ 3ರಂದು ಹೊರಡುವ ರೈಲು ಸಂಖ್ಯೆ 56911 ಎಸ್ಎಸ್ಎಸ್ ಹುಬ್ಬಳ್ಳಿ – ಗಂತಕಲ್ ಪ್ಯಾಸೆಂಜರ್ ರೈಲು ಮುನಿರಾಬಾದ್ ಮತ್ತು ಗಂತಕಲ್ ನಡುವೆ ಭಾಗಶಃ ರದ್ದುಗೊಂಡಿದೆ, ಇದು ಮುನಿರಾಬಾದ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.

ಸೆಪ್ಟೆಂಬರ್ 3ರಂದು ಗಂತಕಲ್ನಿಂದ ಹೊರಡಬೇಕಿದ್ದ ರೈಲು ಸಂಖ್ಯೆ 56912 ಗಂತಕಲ್ – ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ರೈಲು ಗಂತಕಲ್ ಮತ್ತು ಮುನಿರಾಬಾದ್ ನಡುವೆ ಭಾಗಶಃ ರದ್ದುಗೊಂಡಿರುವುದರಿಂದ, ಇದು ಗಂತಕಲ್ನ ಬದಲಾಗಿ ಮುನಿರಾಬಾದ್ನಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ನಿಯಂತ್ರಣ: ಸೆಪ್ಟೆಂಬರ್ 3ರಂದು ಹೊರಡುವ ರೈಲು ಸಂಖ್ಯೆ 57402 ಎಸ್ಎಸ್ಎಸ್ ಹುಬ್ಬಳ್ಳಿ – ತಿರುಪತಿ ಪ್ಯಾಸೆಂಜರ್ ರೈಲು ಮಾರ್ಗಮಧ್ಯೆ 90 ನಿಮಿಷಗಳ ಕಾಲ ವಿಳಂಬವಾಗಿ ಸಂಚರಿಸಲಿದೆ.

ಕುಟುಂಬಗಳಿಗೆ ಮೂರು ಮಕ್ಕಳ ನಿಯಮವನ್ನು RSS ಮುಖ್ಯಸ್ಥ ಮೋಹನ್ ಭಾಗವತ್ ಅನುಮೋದನೆ

ಕೆನಡಾದ ಭಾರತದ ಹೈಕಮೀಷನರ್ ಆಗಿ ದಿನೇಶ್ ಕೆ ಪಟ್ನಾಯಕ್ ನೇಮಕ

Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ‘KSRTC ಬಸ್’ ಭೀಕರ ಅಪಘಾತ: ಈ ಮಾಹಿತಿ ಹಂಚಿಕೊಂಡ ‘MD ಅಕ್ರಂ ಪಾಷ’

28/08/2025 6:34 PM2 Mins Read

ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

28/08/2025 6:22 PM1 Min Read

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

28/08/2025 6:12 PM2 Mins Read
Recent News

PF ಖಾತೆದಾರರಿಗೆ ಸಿಹಿ ಸುದ್ದಿ ; 3.0 ಆರಂಭ, ಈಗ ಈ ಸೇವೆಗಳು ಸುಲಭ.!

28/08/2025 6:58 PM

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

28/08/2025 6:57 PM

ಕುಟುಂಬಗಳಿಗೆ ಮೂರು ಮಕ್ಕಳ ನಿಯಮವನ್ನು RSS ಮುಖ್ಯಸ್ಥ ಮೋಹನ್ ಭಾಗವತ್ ಅನುಮೋದನೆ

28/08/2025 6:53 PM

ಕೆನಡಾದ ಭಾರತದ ಹೈಕಮೀಷನರ್ ಆಗಿ ದಿನೇಶ್ ಕೆ ಪಟ್ನಾಯಕ್ ನೇಮಕ

28/08/2025 6:46 PM
State News
KARNATAKA

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

By kannadanewsnow0928/08/2025 6:57 PM KARNATAKA 2 Mins Read

ಹುಬ್ಬಳ್ಳಿ: ಬಳ್ಳಾರಿ ಮತ್ತು ತೋರಣಗಲ್ಲು ಯಾರ್ಡ್’ಗಳಲ್ಲಿ ಥಿಕ್ ವೆಬ್ ಸ್ವಿಚ್’ಗಳ ಕಾಮಗಾರಿಗಾಗಿ ಲೈನ್ ಬ್ಲಾಕ್ ಕೈಗೊಳ್ಳುವುದರಿಂದ, ಸೆಪ್ಟೆಂಬರ್ 03, 2025 ರಂದು…

ಮಂಗಳೂರಲ್ಲಿ ‘KSRTC ಬಸ್’ ಭೀಕರ ಅಪಘಾತ: ಈ ಮಾಹಿತಿ ಹಂಚಿಕೊಂಡ ‘MD ಅಕ್ರಂ ಪಾಷ’

28/08/2025 6:34 PM

ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

28/08/2025 6:22 PM

ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಕ್ಷಮೆ ಯಾಚಿಸಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

28/08/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.