Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನದ ಬಳಿಕ ಪಥ ಸಂಚಲನಕ್ಕೆ ಪ್ಲಾನ್ ಮಾಡಿದ್ದಾರೆ : ಪ್ರಿಯಾಂಕ್ ಖರ್ಗೆ ಆರೋಪ
KARNATAKA

ನನಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನದ ಬಳಿಕ ಪಥ ಸಂಚಲನಕ್ಕೆ ಪ್ಲಾನ್ ಮಾಡಿದ್ದಾರೆ : ಪ್ರಿಯಾಂಕ್ ಖರ್ಗೆ ಆರೋಪ

By kannadanewsnow0519/10/2025 1:14 PM

ಬೆಂಗಳೂರು : ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ವಿಚಾರವಾಗಿ ಕಲ್ಬುರ್ಗಿ ಜಿಲ್ಲೆಯಲ್ಲಿ ಪಥ ಸಂಚಲನ ಮಾಡುತ್ತೇವೆ ಅಂತ ಹಠ ಹಿಡಿದರು. ಮೊದಲೇ ಇತ್ತು ಏನು ದಿನಾಂಕವೆಂದು ಹೇಳಿರಲಿಲ್ಲ. ಉದ್ದೇಶಪೂರ್ವಕವಾಗಿ ನನ್ನ ಕ್ಷೇತ್ರದಲ್ಲಿ ಪ್ಲಾನ್ ಮಾಡಿಕೊಂಡಿದ್ದರು ನನಗೆ ಬುದ್ಧಿ ಕಲಿಸಬೇಕೆಂದು ಇದೆಲ್ಲ ಮಾಡಿದ್ದಾರೆ. ನನಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನದ ಬಳಿಕ ಪಥ ಸಂಚಲನಕ್ಕೆ ಪ್ಲಾನ್ ಮಾಡಿದ್ದಾರೆ ಎಂದು ಬೆಂಗಳೂರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು

ಬೆಂಗಳೂರಲ್ಲಿ ಮಾತನಾಡಿದ ಅವರು, ಚಿತಾಪುರದಲ್ಲಿ ಆರ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ವಿಚಾರವಾಗಿ ಎಷ್ಟು ಜನ ಸೇರುತ್ತಾರೆ ತಹಸಿಲ್ದಾರ್ ಗೆ ಮಾಹಿತಿಗೆ ನೀಡಿಲ್ಲ. ಸ್ಥಳದ ಎನ್ ಓ ಸಿ ಕೊಟ್ಟಿಲ್ಲ, ದಾಖಲೆ ಕೊಟ್ಟಿಲ್ಲ, ಅನುಮತಿಯನ್ನು ಕೇಳಿಲ್ಲ, ಸಂಘದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಿಲ್ಲ ಹಲವಾರು ಪ್ರಶ್ನೆಗಳಿಗೆ ಪಥ ಸಂಚಲನ ನಡೆಸುವವರು ಮಾಹಿತಿ ನೀಡಿಲ್ಲ. ನಿನ್ನೆ ರಾತ್ರಿ ಯಾವುದೇ ನೋಂದಾಯಿತ ಅಲ್ಲ ಅಂತ ಬರೆದು ಕೊಟ್ಟಿದ್ದಾರೆ.

ಈ ಕುರಿತು ಕೋರ್ಟ್ ನಲ್ಲಿ ಬಹಳಷ್ಟು ಚರ್ಚೆಯಾಗಿದೆ ಶಾಂತಿ ಕಾಪಾಡುವ ಜವಾಬ್ದಾರಿ ಸರ್ಕಾರದ್ದು ಎಂದು ಜಡ್ಜ್ ಹೇಳಿದ್ದಾರೆ. ಮತ್ತೊಮ್ಮೆ ಅರ್ಜಿ ಹಾಕಿದರೆ ಪರಿಗಣಿಸಿ ಎಂದು ಕೋರ್ಟ್ ಹೇಳಿದೆ. ಮತ್ತೊಮ್ಮೆ ಅರ್ಜಿ ಕೊಡಲಿ ಆಗ ಸರ್ಕಾರ ಯೋಚನೆ ಮಾಡುತ್ತದೆ. ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM3 Mins Read

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM2 Mins Read

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

By kannadanewsnow5706/02/2026 5:10 AM KARNATAKA 3 Mins Read

ಉಳಿತಾಯ ಖಾತೆಗಳು ನಮ್ಮ ದೈನಂದಿನ ಜೀವನದ ಪ್ರಮುಖ ಭಾಗವಾಗಿದೆ. ನಾವು ಅವುಗಳನ್ನು ಹಣವನ್ನು ವರ್ಗಾಯಿಸಲು, ಬಿಲ್‌ಗಳನ್ನು ಪಾವತಿಸಲು, ಠೇವಣಿ ಮಾಡಲು…

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.