ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿದ ಅರ್ಚಕನನ್ನು ಪೊಲೀಸರು ಅರೆಸ್ಟ್
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಬೆಂಗಳೂರಲ್ಲಿ ಅರ್ಚಕ ಗುರುರಾಜ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರಕ್ಕೆ ಹೇಳಿಕೆ ನೀಡಿದ್ದಂತ ಅರ್ಚಕ ಗುರುರಾಜ್ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಈ ದೂರು ಆಧರಿಸಿ ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಅರ್ಚಕ ಗುರುರಾಜ್ ಅಶ್ಲೀಲ … Continue reading ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿದ ಅರ್ಚಕನನ್ನು ಪೊಲೀಸರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed