BIGG NEWS: ಮತಾಂತರ ಮಾಡುವುದೇ ಒಡನಾಡಿ ಸಂಸ್ಥೆಯ ಮೂಲ ಉದ್ದೇಶ: ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಗಂಭೀರ ಆರೋಪ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಜಿತೇಂದ್ರ ಎನ್ ಹುಲಿಕುಂಟೆ ಸುದ್ದಿಗೋಷ್ಠಿ ನಡೆಸಿದ್ದಾರೆ. BIGG NEWS: ಸ್ವಚ್ಛ ಭಾರತ್ ಬೆಂಗಳೂರು ಎಲ್ಲಿಗೆ ಹೋಗಿದೆ? ಎಂದು ಸಂಸದ ಡಿ.ಕೆ ಸುರೇಶ್‌ ಕಿಡಿ   ಮತಾಂತರ ಮಾಡುವುದೇ ಒಡನಾಡಿ ಸಂಸ್ಥೆಯ ಮೂಲ ಉದ್ದೇಶವಾಗಿದೆ. ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ ಎಂದು ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಜಿತೇಂದ್ರ ಎನ್ ಹುಲಿಕುಂಟೆ ಕಿಡಿಕಾರಿದ್ದಾರೆ. BIGG … Continue reading BIGG NEWS: ಮತಾಂತರ ಮಾಡುವುದೇ ಒಡನಾಡಿ ಸಂಸ್ಥೆಯ ಮೂಲ ಉದ್ದೇಶ: ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಗಂಭೀರ ಆರೋಪ