Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಡಿ-ಮಾರ್ಟ್’ಗೆ ಹೋಗುತ್ತಿದ್ದೀರಾ.? ಈ ಎರಡು ದಿನಗಳಲ್ಲಿ ಭಾರಿ ರಿಯಾಯಿತಿ.! ಹೆಚ್ಚು ಉಳಿಸಲು ಇದು ಅತ್ಯುತ್ತಮ ಸಮಯ

09/07/2025 3:04 PM

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 3:03 PM

ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

09/07/2025 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭರ್ಜರಿಯಾಗಿ ಸಾಗುತ್ತಿದೆ ‘ರವಿಕೆ ಪ್ರಸಂಗ’ದ ಪ್ರಚಾರ ಕಾರ್ಯ! ಇದೇ ತಿಂಗಳ 16ರಂದು ತೆರೆಗೆ
FILM

ಭರ್ಜರಿಯಾಗಿ ಸಾಗುತ್ತಿದೆ ‘ರವಿಕೆ ಪ್ರಸಂಗ’ದ ಪ್ರಚಾರ ಕಾರ್ಯ! ಇದೇ ತಿಂಗಳ 16ರಂದು ತೆರೆಗೆ

By kannadanewsnow0710/02/2024 6:38 PM

ಕೆಎನ್‌ಎನ್‌ಸಿನಿಮಾಡೆಸ್ಕ್‌: ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ‘ಬ್ರಹ್ಮಗಂಟು’ ಖ್ಯಾತಿಯ ಗೀತಾ ಭಾರತಿ ಭಟ್ ನಾಯಕಿಯಾಗಿ ನಟಿಸಿರುವ ‘ರವಿಕೆ ಪ್ರಸಂಗ’ ಸಿನಿಮಾ ಇದೇ ಫೆ. 16ಕ್ಕೆ ಬಿಡುಗಡೆಯಾಗಲಿದ್ದು, ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿಯಾಗಿ ಎಲ್ಲ ಕಡೆ ಸಖತ್ತು ಸೌಂಡ್‌ ಮಾಡುತ್ತಿದೆ.

ಅಂದ ಹಾಗೇ ಚಿತ್ರತಂಡ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಸುತ್ತಾಡಿ, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ವಿಶೇಷವೆಂದರೆ, ಚಿತ್ರತಂಡ ಕ್ರಿಯಾಶೀಲ ಹಾದಿಯಲ್ಲಿ, ಹಲವಾರು ಹೊಸತನಗಳೊಂದಿಗೆ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡಲು ಮುಂದಾಗಿದೆ. ಸದ್ಯ ಸಿನಿಮಾ ಮಂದಿ ಉಡುಪಿಯ ಪ್ರಸಿದ್ಧ ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಮೀಟ್ ಆಂಡ್ ಗ್ರೀಟ್ ಕಾನ್ಸೆಪ್ಟಿನಲ್ಲೊಂದು ಚೆಂದದ ಪ್ರಚಾರ ಕಾರ್ಯ ಮಾಡಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಉಡುಪಿಯ ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ರವಿಕೆ ಪ್ರಸಂಗದ ಪ್ರಚಾರದ ನೆಪದಲ್ಲೊಂದು ಹಬ್ಬವೇ ನಡೆದು ಹೋಗಿದೆ. ಈ ಮಳಿಗೆಯ ಸರಿಸುಮಾರು ಒಂಬೈನೂರಕ್ಕೂ ಹೆಚ್ಚು ಸಿಬ್ಬಂದಿಗಳ ಸಮ್ಮುಖದಲ್ಲಿ ಚಿತ್ರ ತಂಡ ಮಾತನಾಡಿದೆ. ಇನ್ನೂ ಈ ಮಳಿಗೆಯ ಮಾಲೀಕರಾದ ವೀರೇಂದ್ರ ಹೆಗ್ಡೆ ಅವರ ಸಿನಿಮಾ ಪ್ರೀತಿಯಿಂದಾಗಿ. ಅವರು ಅತ್ಯಂತ ಆಪ್ತವಾಗಿ ಸಿನಿಮಾ ತಂಡದ ಜೊತೆ ತಮ್ಮ ಸಿಬ್ಬಂದಿಗಳ ಬೆರೆತು ಖುಷಿಪಡಲು ಅನುವು ಮಾಡಿ ಕೊಟ್ಟರು. ಈ ಮೀಟ್ & ಗ್ರೀಟ್ ಪರಿಕಲ್ಪನೆಯ ಪ್ರಚಾರ ಕಾರ್ಯದಲ್ಲಿ ಗೀತಾ ಭಾರತಿ ಭಟ್, ನಿರ್ದೇಶಕ ಸಂತೋಷ್ ಕೊಡಂಕೇರಿ, ಕಥೆಗಾರ್ತಿ, ಸಂಭಾಷಣಾಗಾರ್ತಿ ಪಾವನಾ ಸಂತೋಷ್, ರಕ್ಷಕ್, ಕಲ್ಯಾಣ್ ಸೇರಿದಂತೆ ಚಿತ್ರತಂಡ ಹಾಜರಿತ್ತು. ಈಗಾಗಲೇ ನಾನಾ ಭಾಗಗಳಲ್ಲಿ ವಿಭಿನ್ನ ಪರಿಕಲ್ಪನೆಯ ಮೂಲಕ ಚಿತ್ರತಂಡ ರವಿಕೆ ಪ್ರಸಂಗದ ಪ್ರಚಾರ ನಡೆಸಿದೆ. ಮೈಸೂರು, ಕೊಡಗು, ದಕ್ಷಿಣಕನ್ನಡವೂ ಸೇರಿದಂತೆ ನಾನಾ ಭಾಗಗಳಲ್ಲಿ ಈಗಾಗಲೇ ರವಿಕೆ ಪ್ರಸಂಗ ಸಿನಿಮಾದ ಪ್ರಚಾರ ಕಾರ್ಯವನ್ನು ಮಾಡುತ್ತಿದೆ.

 

The promotional work of the ravike prasanga- is going on in full swing! The film will hit the screens on The 16th of this month. ಭರ್ಜರಿಯಾಗಿ ಸಾಗುತ್ತಿದೆ ರವಿಕೆ ಪ್ರಸಂಗದ ಪ್ರಚಾರ ಕಾರ್ಯ! ಇದೇ ತಿಂಗಳ 16ರಂದು ತೆರೆಗೆ
Share. Facebook Twitter LinkedIn WhatsApp Email

Related Posts

‘ಕಪಟ ನಾಟಕ ಸೂತ್ರಧಾರಿ’ಯ ಟ್ರೈಲರ್ ಬಿಡುಗಡೆ: ಜುಲೈ.4ರಂದು ಚಿತ್ರ ತೆರೆಗೆ

20/06/2025 4:57 PM2 Mins Read

BREAKING: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಗೆ ಕೋವಿಡ್-19 ಪಾಸಿಟಿವ್ | Shilpa Shirodkar

19/05/2025 3:04 PM1 Min Read

BREAKING : ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 90 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ಅರೆಸ್ಟ್.!

17/05/2025 1:00 PM1 Min Read
Recent News

‘ಡಿ-ಮಾರ್ಟ್’ಗೆ ಹೋಗುತ್ತಿದ್ದೀರಾ.? ಈ ಎರಡು ದಿನಗಳಲ್ಲಿ ಭಾರಿ ರಿಯಾಯಿತಿ.! ಹೆಚ್ಚು ಉಳಿಸಲು ಇದು ಅತ್ಯುತ್ತಮ ಸಮಯ

09/07/2025 3:04 PM

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 3:03 PM

ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

09/07/2025 2:57 PM

“ತೀವ್ರ ದುಃಖಕರ” : ಗುಜರಾತ್ ಸೇತುವೆ ದುರಂತದಲ್ಲಿ 9 ಮಂದಿ ಸಾವಿಗೆ ‘ಪ್ರಧಾನಿ ಮೋದಿ’ ಸಂತಾಪ

09/07/2025 2:52 PM
State News
KARNATAKA

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0909/07/2025 3:03 PM KARNATAKA 1 Min Read

ಬೆಂಗಳೂರು: ನಿನ್ನೆ ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು.…

ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

09/07/2025 2:57 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.