ಹೆಗಡೆಯವರೇ SIT ನಿರ್ಧಾರ ಸ್ವಾಗತ, ಆದರೇ ಬಿಜೆಪಿಗರು ಹಿಡ್ಕೊಂಡು ಅಲ್ಲಾಡಿಸ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರೇ ಎಸ್ಐಟಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೇ ಬಿಜೆಪಿಗರು ಮಾತ್ರ ಧರ್ಮಸ್ಥಳ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಧರ್ಮಸ್ಥಳದ ಹೆಗಡೆಯವರೇ ಎಸ್ಐಟಿ ನಿರ್ಧಾರ ಸ್ವಾಗತಿಸಿದ್ದಾರೆ. ಇವರು ಹಿಡ್ಕೊಂಡು ಅಲ್ಲಾಡಿಸುತ್ತಿದ್ದಾರೆ. ಎಸ್ಐಟಿ ರಚನೆ ಮಾಡಿದಾಗ ಬಿಜೆಪಿಯವರು ಮಾತಾಡೇ ಇರಲಿಲ್ಲ ಎಂದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ವೇಳೆ ಒಂದು ಕಡೆ ಅಸ್ಥಿಪಂಜರ, ಮೂಳೆ ಪತ್ತೆಯಾಯ್ತು. ಅದಾದ ಮೇಲೆ ಗುಂಡಿಗಳಲ್ಲಿ … Continue reading ಹೆಗಡೆಯವರೇ SIT ನಿರ್ಧಾರ ಸ್ವಾಗತ, ಆದರೇ ಬಿಜೆಪಿಗರು ಹಿಡ್ಕೊಂಡು ಅಲ್ಲಾಡಿಸ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ