BIGG NEWS: ಪತಿ-ಪತ್ನಿ ನಡುವೆ ಶುರುವಾದ ಜಗಳ ಪತಿಯ ಸಾವಿನಲ್ಲಿ ಅಂತ್ಯ; ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಸೂಸೈಡ್‌

ನೆಲಮಂಗಲ: ರಸ್ತೆಯಲ್ಲಿ ಕೆಟ್ಟುನಿಂತ ಕ್ಯಾಂಟರ್ ವಾಹನಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀವರ್ಸ್ ಕಾಲೋನಿಯ ಗೋಪಿ ವೆಂಕಟೇಶ್ವರ ರಸ್ತೆಯಲ್ಲಿ ನಡೆದಿದೆ. ತಡರಾತ್ರಿ ಪತಿಪತ್ನಿ ಜಗಳ ನಡುವೆ ಪತಿಯ ಸಾವಿನಲ್ಲಿ ಅಂತ್ಯಗೊಂಡಿದೆ.  BREAKING NEWS: ಮಂಗಳೂರಿನಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ- ಪೊಲೀಸ್ ಕಮೀಷನರ್ ಸ್ಪಷ್ಟನೆ ರಾಯಚೂರು ಮೂಲದ 42 ವರ್ಷ ಸಿದ್ಧಯ್ಯ ಮೃತದುರ್ದೈವಿ.ಸದ್ಯ ಈತ ನೆಲಮಂಗಲದ ಕುವೆಂಪು ನಗರದಲ್ಲಿ ವಾಸ, ಚಾಲಕನಾಗಿ ಕೆಲಸ ನಿರ್ವಹಣೆ ಮಾಡ್ಕೊಂಡಿದ್ದನು. ತಡರಾತ್ರಿ ಮದ್ಯಸೇವಿಸಿ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ಎಂದು … Continue reading BIGG NEWS: ಪತಿ-ಪತ್ನಿ ನಡುವೆ ಶುರುವಾದ ಜಗಳ ಪತಿಯ ಸಾವಿನಲ್ಲಿ ಅಂತ್ಯ; ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಸೂಸೈಡ್‌