Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವು

08/08/2025 11:36 AM

‘ಕ್ವಿಟ್ ಇಂಡಿಯಾ ಚಳವಳಿ’ ದೇಶವಾಸಿಗಳಲ್ಲಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು : ಸಿಎಂ ಸಿದ್ದರಾಮಯ್ಯ

08/08/2025 11:28 AM

ಸಲ್ಮಾನ್ ಖಾನ್ ಗೆ ಆಹ್ವಾನ ನೀಡಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ದಾಳಿ | ಸ್ಫೋಟಕ ಆಡಿಯೋ ಬಹಿರಂಗ

08/08/2025 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕ್ವಿಟ್ ಇಂಡಿಯಾ ಚಳವಳಿ’ ದೇಶವಾಸಿಗಳಲ್ಲಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು : ಸಿಎಂ ಸಿದ್ದರಾಮಯ್ಯ
KARNATAKA

‘ಕ್ವಿಟ್ ಇಂಡಿಯಾ ಚಳವಳಿ’ ದೇಶವಾಸಿಗಳಲ್ಲಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು : ಸಿಎಂ ಸಿದ್ದರಾಮಯ್ಯ

By kannadanewsnow0508/08/2025 11:28 AM

ಬೆಂಗಳೂರು : ಇಂದು ಭಾರತ ಸ್ವಾತಂತ್ರ್ಯಕ್ಕಾಗಿ ಕ್ವಿಟ್ ಇಂಡಿಯಾ ಚಳುವಳಿ ಹೋರಾಟ ಮಾಡಿದ ದಿನ ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು.

ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ ಭಾರತವನ್ನು ತಮ್ಮ ಅಧೀನದಲ್ಲಿ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂಬ ವಾಸ್ತವವನ್ನು ಅವರಿಗೆ ಅರ್ಥ ಮಾಡಿಸಿತು. ನಂತರ ಇದು 1947 ಆಗಸ್ಟ್ 15ರ ಸ್ವಾತಂತ್ರ್ಯಕ್ಕೆ ಬುನಾದಿಯಾಯಿತು.ಈ ಐತಿಹಾಸಿಕ ದಿನದಂದು ದೇಶಕ್ಕಾಗಿ ಪ್ರಾಣಾರ್ಪಣೆಗೈದ ಎಲ್ಲಾ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ – ಬಲಿದಾನವನ್ನು ಸ್ಮರಿಸಿ, ಶಿರಬಾಗಿ ನಮಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಾತ್ಮ ಗಾಂಧಿಯವರ "ಬ್ರಿಟಿಷರೇ ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು.

ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು… pic.twitter.com/urfNCyVx00

— Siddaramaiah (@siddaramaiah) August 8, 2025

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವು

08/08/2025 11:36 AM1 Min Read

BREAKING : ಬೆಂಗಳೂರಲ್ಲಿ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್!

08/08/2025 11:05 AM2 Mins Read

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM1 Min Read
Recent News

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವು

08/08/2025 11:36 AM

‘ಕ್ವಿಟ್ ಇಂಡಿಯಾ ಚಳವಳಿ’ ದೇಶವಾಸಿಗಳಲ್ಲಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು : ಸಿಎಂ ಸಿದ್ದರಾಮಯ್ಯ

08/08/2025 11:28 AM

ಸಲ್ಮಾನ್ ಖಾನ್ ಗೆ ಆಹ್ವಾನ ನೀಡಿದ್ದಕ್ಕೆ ಕಪಿಲ್ ಶರ್ಮಾ ಕೆಫೆ ಮೇಲೆ ದಾಳಿ | ಸ್ಫೋಟಕ ಆಡಿಯೋ ಬಹಿರಂಗ

08/08/2025 11:25 AM

SHOCKING : `ಮಾಡೆಲ್’ ನ ನೋಡುತ್ತಾ ರಸ್ತೆಯಲ್ಲೇ ಯುವಕನಿಂದ `ಹಸ್ತಮೈಥುನ’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/08/2025 11:25 AM
State News
KARNATAKA

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವು

By kannadanewsnow0508/08/2025 11:36 AM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವನ್ನಪ್ಪಿರುವ ಘಟನೆ…

‘ಕ್ವಿಟ್ ಇಂಡಿಯಾ ಚಳವಳಿ’ ದೇಶವಾಸಿಗಳಲ್ಲಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು : ಸಿಎಂ ಸಿದ್ದರಾಮಯ್ಯ

08/08/2025 11:28 AM

BREAKING : ಬೆಂಗಳೂರಲ್ಲಿ 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : ಪ್ರಸಿದ್ಧ ವೆಬ್‌ಸೀರಿಸ್‌ ನೋಡಿ ಬಾಲಕ ಸೂಸೈಡ್!

08/08/2025 11:05 AM

ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ

08/08/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.