BREAKING NEWS: ಸ್ವಲ್ಪ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರು; ಬೆಂಗಳೂರಿನಲ್ಲಿ ವರುಣನ ಅಬ್ಬರ| Rain alert

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕಳೆದ ವಾರದಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಶುರುವಾಗಿದೆ. BIG NEWS: ರಾಜ್ಯದ SC, ST ಸಮುದಾಯದವರಿಗೆ ಗುಡ್ ನ್ಯೂಸ್: ಮೀಸಲಾತಿ ಆದೇಶ ಪಾಲಿಸುವಂತೆ ಸರ್ಕಾರ ಖಡಕ್ ಆದೇಶ   ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತವರಣವಿತ್ತು. ಇದೀಗ ನಗರದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ನಗರದ ಮೆಜೆಸ್ಟಿಕ್‌ , ಯಶವಂತಪುರ ಸೇರಿದಂತೆ ಹಲವು ಕಡೆ ಮಳೆ ಸುರಿಯುತ್ತಿದೆ.ಇನ್ನು ಭಾರೀ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ರಾಜ್ಯದ … Continue reading BREAKING NEWS: ಸ್ವಲ್ಪ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರು; ಬೆಂಗಳೂರಿನಲ್ಲಿ ವರುಣನ ಅಬ್ಬರ| Rain alert