BIGG BREAKING NEWS: ಹೊರಬಿತ್ತು ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ: ಸ್ಥಳೀಯರಿಗೆ ಭಯ ಹುಟ್ಟಿಸಲು ನಡೆಯಿತು ಹತ್ಯೆ..!

ಮಂಗಳೂರು: ನಗರದ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಏನು ಎಂಬುದು ಹೊರಗೆ ಬಿದ್ದಿದೆ. ಎನ್ಐಎ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದ ಅಂಶಗಳು ಹೀಗಿವೆ. BREAKING NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ತುರ್ತು ಪರಿಸ್ಥಿತಿ ಹೊರತುಪಡಿಸಿ ರಾತ್ರಿ ಹೊತ್ತು ಬೈಕ್‌ ಸಂಚಾರಕ್ಕೆ ಬ್ರೇಕ್‌   ಎನ್ಐಎ ಎಫ್ಐಆರ್ ನಲ್ಲಿದೆ ಆ ಒಂದು ಸಿಕ್ರೇಟ್ ಬಹಿರಂಗವಾಗಿದೆ. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ … Continue reading BIGG BREAKING NEWS: ಹೊರಬಿತ್ತು ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ: ಸ್ಥಳೀಯರಿಗೆ ಭಯ ಹುಟ್ಟಿಸಲು ನಡೆಯಿತು ಹತ್ಯೆ..!