BIGG NEWS: ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರ; ಯಾವುದೇ ವಿಚಾರ ಕೇಂದ್ರ ,ರಾಜ್ಯ ಸರ್ಕಾರ ಮುಂದಿಲ್ಲ: ಈಶ್ವರಪ್ಪ ಸ್ಪಷ್ಟನೆ

ಕಲಬುರಗಿ: ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಮಾತನಾಡಿದ ಕಲಬುರಗಿ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ದೂರು: ಎಚ್‌ಡಿಕೆ, ಎಚ್‌ಡಿಆರ್‌ ವಿರುದ್ಧ ಶ್ರೀನಿವಾಸ್‌ ಆರೋಪ   ಅಂತಹ ಯಾವುದೇ ವಿಚಾರ ಕೇಂದ್ರ , ರಾಜ್ಯ ಸರ್ಕಾರ ಮುಂದಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಎಸ್ ಸಿ, ಎಸ್‌ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಮೀಸಲಾತಿ ಹೆಚ್ಚಿಸಿದ್ದು, ಸಂವಿಧಾನಬದ್ಧವಾಗಿದೆಯಾ ಎಂದು ಕೇಳುತ್ತಾರೆ? ಸರ್ವಪಕ್ಷ ಸಭೆಯಲ್ಲೇ ಸಿದ್ದರಾಮಯ್ಯೀ ಪ್ರಶ್ನೆ … Continue reading BIGG NEWS: ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರ; ಯಾವುದೇ ವಿಚಾರ ಕೇಂದ್ರ ,ರಾಜ್ಯ ಸರ್ಕಾರ ಮುಂದಿಲ್ಲ: ಈಶ್ವರಪ್ಪ ಸ್ಪಷ್ಟನೆ