ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ದಾರಿಯೊಂದರಲ್ಲಿ ರೂ.6,500 ಸಿಕ್ಕಂತ ಹಣವನ್ನು ಕಳೆದುಕೊಂಡವರಿಗೆ ನೀಡುವಂತೆ ಉಡುಪಿ ಮೂಲದ ಬೇಕರಿ ಐಟಂ ವಿತರಕ ಆರುಮುಗ ಪೊಲೀಸರಿಗೆ ನೀಡಿದ್ದರು. ಇಂತಹ ಹಣವನ್ನು ಕಳೆದುಕೊಂಡವರಿಗೆ ಸಾಗರ ಟೌನ್ ಪೊಲೀಸರು ಹಿಂದಿರುಗಿಸಿದ್ದಾರೆ. ಇಂದು ನಿಮ್ಮ ಕನ್ನಡ ನ್ಯೂಸ್ ನೌ “ಸಾಗರದಲ್ಲಿ ಪ್ರಾಮಾಣಿಕತೆ ಮೆರೆದ ಬೇಕರಿ ಐಟಂ ವಿತರಕ: ದಾರಿಯಲ್ಲಿ ಸಿಕ್ಕ 6,500 ಪೊಲೀಸರಿಗೆ ನೀಡಿಕೆ” ಎಂಬುದಾಗಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಸಾಗರ ಟೌನ್ ಠಾಣೆ ಪಿಎಸ್ಐ ನಾಗರಾಜು ಅವರು, ಆರುಮುಗ ಎಂಬುವರು ಉಡುಪಿಯಿಂದ ಸಾಗರದ … Continue reading ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು