Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

09/10/2025 1:50 PM

BREAKING : ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಖಾಸಗಿ ವಿಮಾನ ಪತನ : ತಪ್ಪಿದ ಭಾರೀ ದುರಂತ | WATCH VIDEO

09/10/2025 1:46 PM

BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ

09/10/2025 1:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ, ಇದೇ ಕಲ್ಲು ತೂರಾಟಕ್ಕೆ ಕಾರಣ: ಮುಸ್ಲಿಂ ಮುಖಂಡ
KARNATAKA

ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ, ಇದೇ ಕಲ್ಲು ತೂರಾಟಕ್ಕೆ ಕಾರಣ: ಮುಸ್ಲಿಂ ಮುಖಂಡ

By kannadanewsnow0909/09/2025 5:01 PM

ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೀಗಾಗಿ ಹಿಂದೂ-ಮುಸ್ಲಿಂ ಸಮುದಾಯದ ಸಭೆ ನಡೆಸಲಾಯಿತು. ಈ ಸಭೆಯಲ್ಲೇ ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದೇ ಕಲ್ಲು ತೂರಾಟಕ್ಕೂ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ಮುಸ್ಲೀಂ ಮುಖಂಡರೊಬ್ಬರು ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಂತಿ ಸಭೆ ನಡೆಯಿತು. ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಕಾರಣ, ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ಈ ಸಭೆಯಲ್ಲಿ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳೀಯ ಮುಖಂಡರು ಸಾಥ್ ನೀಡಿದರು.
ನಿರೀಕ್ಷೆಯಂತೆ ಸಭೆಗೆ ಬಿಜೆಪಿ, ಹಿಂದೂ ಮುಖಂಡರು, ಕಾರ್ಯಕರ್ತರು ಗೈರು ಹಾಜರಾಗಿದ್ದರು. ಆದರೇ ಮುಸ್ಲಿಂ ಸಮುದಾಯದ ಮುಖಂಡರು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳಿಗಷ್ಟೇ ಸೀಮಿತವಾದ ಸಭೆ ನಡೆಯಿತು.

ಈ ಸಭೆಯಲ್ಲಿ ಭಾಗಿಯಾಗಿದ್ದಂತ ಮುಸ್ಲೀಂ ಮುಖಂಡ ಆಸೀಪ್ ಪಾಷಾ ಎಂಬುವರು, ಯಾರು ಕಿಡಿಗೇಡಿಗಳು ಮಾಡಿದ್ದರೋ ಅವರಿಗೆಲ್ಲ ಶಿಕ್ಷೆ ಆಗಬೇಕು. ಇದರ ಹಿಂದೆ ಯಾರಿದ್ದಾರೆ ತನಿಖೆ ಮಾಡಬೇಕು. ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದರಿಂದಾಗಿಯೇ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ಮಾಡಬೇಕು ಎಂಬುದಾಗಿ ಆಗ್ರಹಿಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು ಮಾಡಿ ಕೋರ್ಟ್​ ಆದೇಶ

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಭಾರತದಿಂದ ಈ ಸಲಹೆ; ವಿಮಾನಗಳ ಹಾರಾಟ ರದ್ದು

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

09/10/2025 1:50 PM3 Mins Read

BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ

09/10/2025 1:46 PM2 Mins Read

ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಕೇಸ್ : ರಾಕೇಶ್ ಕಿಶೋರ್, ಭಾಸ್ಕರ್ ರಾವ್ ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

09/10/2025 1:43 PM1 Min Read
Recent News

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

09/10/2025 1:50 PM

BREAKING : ಉತ್ತರ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಖಾಸಗಿ ವಿಮಾನ ಪತನ : ತಪ್ಪಿದ ಭಾರೀ ದುರಂತ | WATCH VIDEO

09/10/2025 1:46 PM

BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ

09/10/2025 1:46 PM

ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಕೇಸ್ : ರಾಕೇಶ್ ಕಿಶೋರ್, ಭಾಸ್ಕರ್ ರಾವ್ ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

09/10/2025 1:43 PM
State News
KARNATAKA

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

By kannadanewsnow0909/10/2025 1:50 PM KARNATAKA 3 Mins Read

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ…

BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ

09/10/2025 1:46 PM

ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಕೇಸ್ : ರಾಕೇಶ್ ಕಿಶೋರ್, ಭಾಸ್ಕರ್ ರಾವ್ ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

09/10/2025 1:43 PM

BREAKING : ಕೋಲಾರದಲ್ಲಿ ಏಕಾಏಕಿ ಕೇಳಿದ ಭಯಾನಕ ಶಬ್ದಕ್ಕೆ ಮನೆಯಿಂದ ಹೊರ ಓಡಿದ ಜನ ಕಾರಣ ನಿಗೂಢ!

09/10/2025 1:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.