Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM

ಭಾರತದ ಕ್ರೀಡಾಂಗಣಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಡಿಡಿಸಿಎಗೆ ಬೆದರಿಕೆ

09/05/2025 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
KARNATAKA

BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ

By kannadanewsnow0912/03/2024 6:00 PM

ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಲಾಗಿರುತ್ತದೆ. ಅದರಂತೆ ದಿನಾಂಕ: 11-03-2024ರಿಂದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಪ್ರಾರಂಭಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ತದನಂತರ ರಾಜ್ಯ ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ, ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿದ್ದು, ಈ ದಿನದ ಆದೇಶದಲ್ಲಿ ಸದರಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

‘ರೈಲ್ವೆ ಪ್ರಯಾಣಿಕ’ರೇ ಗಮನಿಸಿ: ನಾಳೆಯಿಂದ ಮಾ.16ರವರೆಗೆ ಈ ರೈಲುಗಳ ‘ಸಂಚಾರ ರದ್ದು’

‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’

BREAKING : ರಾಜಸ್ಥಾನದಲ್ಲಿ ವಾಯುಪಡೆಯ ‘ತೇಜಸ್ ವಿಮಾನ’ ಪತನ, ‘ಪೈಲಟ್’ ಸುರಕ್ಷಿತ

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read
Recent News

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM

ಭಾರತದ ಕ್ರೀಡಾಂಗಣಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಡಿಡಿಸಿಎಗೆ ಬೆದರಿಕೆ

09/05/2025 3:33 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM
State News
KARNATAKA

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

By kannadanewsnow0909/05/2025 3:20 PM KARNATAKA 1 Min Read

ಬೆಂಗಳೂರು: ಬಿಎಂಟಿಸಿಯಿಂದ 2,286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಆಯ್ಕೆಯಾಗಿರುವಂತ ನೂತನ ಅಭ್ಯರ್ಥಿಗಳಿಗೆ ಮೇ.12ರಂದು ಸಾರಿಗೆ ಮತ್ತು…

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.