ಸಮಾಜದ ಭವಿಷ್ಯದ ಶಿಲ್ಪಿಗಳೇ ಶಿಕ್ಷಕರು: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಜಗತ್ತಿನ ಶ್ರೇಷ್ಠ ಕಾರ್ಯಗಳಲ್ಲಿ ಶಿಕ್ಷಕ ವೃತ್ತಿಯು ಅಗ್ರ ಸ್ಥಾನ ಪಡೆದಿದೆ. ದೀಪದಿಂದ ದೀಪ ಬೆಳಗುವ ಹಾಗೆ ಜ್ಞಾನದಿಂದ ಜ್ಞಾನ ಬೆಳೆಸುವವರು ಶಿಕ್ಷಕ ವೃಂದವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆಧುನಿಕ ಯುಗದಲ್ಲಿ … Continue reading ಸಮಾಜದ ಭವಿಷ್ಯದ ಶಿಲ್ಪಿಗಳೇ ಶಿಕ್ಷಕರು: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed