ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ದ ವಿರುದ್ಧ ಮೊಳಗಿದ ಪ್ರತಿರೋಧದ ಶಂಖನಾದ!
ಶಿವಮೊಗ್ಗ: ಹಸಿರು ಸಿರಿಯ ಮಲೆನಾಡು ಈಗಾಗಲೇ ಶರಾವತಿ ಮತ್ತು ವರಾಹಿ ಅಣೆಕಟ್ಟುಗಳ ಮುಳುಗಡೆಯಿಂದಾಗಿ ಹಸಿಯಾಗಿರುವ ಗಾಯಗಳನ್ನು ಹೊತ್ತು ಕುಳಿತಿದೆ. ಹೀಗಿರುವಾಗ, ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣದ ಪ್ರಸ್ತಾವನೆ ಕೇಳಿಬರುತ್ತಿರುವುದು ಈ ಭಾಗದ ಜನರಲ್ಲಿ ಮರಣಶಾಸನದಂತೆ ಭಾಸವಾಗುತ್ತಿದೆ. ಈ ಯೋಜನೆಯ ವಿರುದ್ಧ ಈಗ ಸಾರ್ವಜನಿಕರು ಮತ್ತು ರಾಜಕೀಯ ನಾಯಕರು ಪಕ್ಷಾತೀತವಾಗಿ ಬೀದಿಗಿಳಿಯಲು ಸಜ್ಜಾಗುತ್ತಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹುಲಿದೇವರಬನ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಸರ್ಕಾರಕ್ಕೆ ಮತ್ತು … Continue reading ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ದ ವಿರುದ್ಧ ಮೊಳಗಿದ ಪ್ರತಿರೋಧದ ಶಂಖನಾದ!
Copy and paste this URL into your WordPress site to embed
Copy and paste this code into your site to embed