Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ: ಡಿ.27ರಿಂದ ಹಿಂದೂಪುರದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆ

23/12/2025 6:15 PM

ಮಹಿಳಾ ಪ್ರೀಮಿಯರ್ ಲೀಗ್: ದೆಹಲಿ ಕ್ಯಾಪಿಟಲ್ಸ್ ನಾಯಕಿಯಾಗಿ ಜೆಮಿಮಾ ರೊಡ್ರಿಗಸ್ ನೇಮಕ | WPL 2026 season

23/12/2025 6:13 PM

ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

23/12/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ
KARNATAKA

ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

By kannadanewsnow0923/12/2025 6:08 PM

ಬೆಂಗಳೂರು: ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಡಿಸೆಂಬರ್ 25 ರಿಂದ 28, 2025 ರ ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. 

ಈ ಸಂಬಂಧ ಪತ್ರಿಕಾಗೋಷ್ಠಿಯು ಬೆಂಗಳೂರಿನ ರಾಜಾಜಿನಗರದ ಪ್ರಶಾಂತಿ ಆಯುರ್ವೇದಿಕ್ ಸೆಂಟರ್’ನಲ್ಲಿ ಇಂದು(23-12-2025) ನಡೆಯಿತು. ಈ ಸಮ್ಮೇಳನದ ರೂವಾರಿಗಳಾದ ಡಾ.ಗಿರಿಧರ ಕಜೆ ಸುದ್ದಿ ಗೋಷ್ಠಿಯನ್ನು ನಡೆಸಿ, ಐತಿಹಾಸಿಕ ವಿಶ್ವ ಸಮ್ಮೇಳನದ ಕುರಿತಾಗಿ ಮಾಹಿತಿ ನೀಡಿದರು. ಹಿಮಾಲಯ ವೆಲ್’ನೆಸ್ ಕಂಪನಿಯ ಡಾ. ಅಶೋಕ್, ದೂತಪಾಪೇಶ್ವರ ಕಂಪೆನಿಯ ಅಜಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು.

ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ 28, 2025 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಆಯೋಜಿಸಿದ್ದು, ಆಯುರ್ವೇದದ ವೈಶಿಷ್ಟ್ಯಗಳ ಅನಾವರಣ ಬೃಹತ್ ರೂಪದಲ್ಲಿ ನೆರವೇರಲಿದೆ. ನಾಡಿನ ಸಂತ ಮಹಂತರು – ಗಣ್ಯ ಮಾನ್ಯರು – ದೇಶ ವಿದೇಶಗಳ ಆಯುರ್ವೇದ ತಜ್ಞರ ಉಪಸ್ಥಿತಿಯಲ್ಲಿ ವಿಶಿಷ್ಟ ಆಯುರ್ವೇದ ಉತ್ಸವ ನಡೆಯಲಿದೆ.

ಶ್ರೀ ಧನ್ವಂತರಿ ಪೂಜೆ, ಸಮ್ಮೇಳನ ಆಶೀರ್ವಚನ, ಶ್ರೀ ಧನ್ವಂತರಿ ಮಹಾಯಜ್ಞ, ವೈಜ್ಞಾನಿಕ ವಿಚಾರ ಸಂಕಿರಣಗಳು, ಧನ್ವಂತರಿ ರಥೋತ್ಸವ, ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ವಸ್ತು ಪ್ರದರ್ಶನ, ಆಯುರ್ವೇದ ಆಹಾರ ಪ್ರದರ್ಶನಿ, ಆಯುರ್ವೇದ ಪಾಕೋತ್ಸವ, ಮೆಗಾ ಆಯುರ್ವೇದ ಎಕ್ಸ್‌ಪೋ, ಜನಪ್ರಿಯ ವೈದ್ಯರ ವಿಚಾರ ಧಾರೆ, ಆಯುರ್ವೇದ ಲೇಸರ್ ಶೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಸಾಂಸ್ಕೃತಿಕ ಉತ್ಸವಗಳು, ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು, 400 ಸಾಧಕರಿಗೆ ಸನ್ಮಾನ, ಯಕ್ಷಗಾನ ಯಾನ, ಸ್ವದೇಶಿ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಈ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನದಲ್ಲಿ ಇರಲಿದ್ದು, 4 ದಿನದ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಧನ್ವಂತರಿ ಮಹಾಯಜ್ಞ – ಪೂಜೆ – ರಥೋತ್ಸವ

ಆಯುರ್ವೇದದ ಬೃಹತ್ ಉತ್ಸವದಲ್ಲಿ ಧನ್ವಂತರಿಯ ಮಹಾರಾಧನೆ ನಡೆಯಲಿದ್ದು, ಶ್ರೀಧನ್ವಂತರಿ ಮಹಾಯಜ್ಞ – ಧನ್ವಂತರಿ ಪೂಜೆಗಳು ನೆರವೇರಲಿದೆ. ಪಾರಂಪರಿಕ ರಥದಲ್ಲಿ ಧನ್ವಂತರಿಯ ರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಲಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಪಾರಂಪರಿಕ ರಥೋತ್ಸವ ಅಪರೂಪವಾಗಿದ್ದು, ಆಯುರ್ವೇದ ಸಮ್ಮೇಳನದ ಕಳೆಯನ್ನು ಹೆಚ್ಚಿಸುವುದರ ಜೊತೆಗೆ ದೇವತಾನುಗ್ರವನ್ನೂ ಕರುಣಿಸಲಿದೆ.

ಆಯುರ್ವೇದ ಅನುಭವ ಕೇಂದ್ರಗಳು

ಆಯುರ್ವೇದದ ಇತಿಹಾಸದಲ್ಲಿಯೇ ಪ್ರಥಮಬಾರಿಗೆ ವೈಶಿಷ್ಟ್ಯಪೂರ್ಣವಾದ 10 ಆಯುರ್ವೇದ ಅನುಭವ ಕೇಂದ್ರಗಳನ್ನು ಈ ಸಮ್ಮೇಳನದಲ್ಲಿ ಸ್ಥಾಪಿಸಲಾಗುತ್ತಿದ್ದು, ಪ್ರಾತ್ಯಕ್ಷಿಕೆ ರೂಪದಲ್ಲಿ ಪಾರಂಪರಿಕ ಆಯುರ್ವೇದ ಚಿಕಿತ್ಸಾ ವಿಧಾನ, ಸಂವಾದಾತ್ಮಕ ರೀತಿಯಲ್ಲಿ ಆಯುರ್ವೇದದ ಚಿಕಿತ್ಸಾ ಪದ್ಧತಿಯ ಪರಿಚಯವನ್ನು ಈ ಅನುಭವ ಕೇಂದ್ರಗಳು ಮಾಡಲಿದ್ದು, ಆಯುರ್ವೇದ ಜೀವನ ಪದ್ಧತಿಯ ಪ್ರತ್ಯಕ್ಷ ಅನುಭವವನ್ನು ಇದು ಕಟ್ಟುಕೊಡಲಿದೆ.

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

ಗಮನಿಸಿ: ಡಿ.27ರಿಂದ ಹಿಂದೂಪುರದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆ

23/12/2025 6:15 PM1 Min Read

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 5:52 PM2 Mins Read

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM1 Min Read
Recent News

ಗಮನಿಸಿ: ಡಿ.27ರಿಂದ ಹಿಂದೂಪುರದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆ

23/12/2025 6:15 PM

ಮಹಿಳಾ ಪ್ರೀಮಿಯರ್ ಲೀಗ್: ದೆಹಲಿ ಕ್ಯಾಪಿಟಲ್ಸ್ ನಾಯಕಿಯಾಗಿ ಜೆಮಿಮಾ ರೊಡ್ರಿಗಸ್ ನೇಮಕ | WPL 2026 season

23/12/2025 6:13 PM

ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

23/12/2025 6:08 PM

BREAKING : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿಂದಿ ಸಾಹಿತಿ ‘ವಿನೋದ್ ಕುಮಾರ್ ಶುಕ್ಲಾ’ ಇನ್ನಿಲ್ಲ |Vinod kumar shukla No More

23/12/2025 6:07 PM
State News
KARNATAKA

ಗಮನಿಸಿ: ಡಿ.27ರಿಂದ ಹಿಂದೂಪುರದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆ

By kannadanewsnow0923/12/2025 6:15 PM KARNATAKA 1 Min Read

ಬೆಂಗಳೂರು: ಬೆಂಗಳೂರಿನ ಯಶವಂತಪುರ ಮತ್ತು ಹೈದರಾಬಾದ್’ನ ಕಾಚಿಗುಡ ನಡುವೆ ಸಂಚರಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಇನ್ನು ಮುಂದೆ…

ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

23/12/2025 6:08 PM

ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 5:52 PM

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

23/12/2025 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.