Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big Updates: ಪಾಕ್ ಅರೆಸೇನಾ ಪಡೆ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿ , ಕನಿಷ್ಠ 3 ಉಗ್ರರ ಹತ್ಯೆ | Terror strikes Peshawar

24/11/2025 10:45 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಬಿಬಿಎಂ ವಿದ್ಯಾರ್ಥಿಯನ್ನು ಹತ್ಯೆಗೈದು ಯುವಕ ಪರಾರಿ!

24/11/2025 10:45 AM

BREAKING: ನ್ಯಾಯಪೀಠಕ್ಕೆ ಹೊಸ ಸಾರಥಿ! 53ನೇ CJI ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅಧಿಕಾರ ಸ್ವೀಕಾರ!

24/11/2025 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಿಯೋ ಏರ್ ಫೈಬರ್‌ನ ಮಿಂಚಿನ ವೇಗದ ರಹಸ್ಯ ಅದರ ಸ್ವತಂತ್ರ 5ಜಿ ತಂತ್ರಜ್ಞಾನ: ಓಪನ್ ಸಿಗ್ನಲ್
BUSINESS

ಜಿಯೋ ಏರ್ ಫೈಬರ್‌ನ ಮಿಂಚಿನ ವೇಗದ ರಹಸ್ಯ ಅದರ ಸ್ವತಂತ್ರ 5ಜಿ ತಂತ್ರಜ್ಞಾನ: ಓಪನ್ ಸಿಗ್ನಲ್

By kannadanewsnow0908/06/2024 5:22 PM

ನವದೆಹಲಿ : ಜಗತ್ತಿನ ಖ್ಯಾತ ಮೊಬೈಲ್ ನೆಟ್‌ವರ್ಕ್ ಅನಲಿಟಿಕ್ಸ್ ಕಂಪನಿ ‘ಓಪನ್‌ಸಿಗ್ನಲ್’ ವರದಿಯೊಂದನ್ನು ನೀಡಿದ್ದು, ಜಿಯೋದ ಸ್ವತಂತ್ರ 5ಜಿ ನೆಟ್‌ವರ್ಕ್‌ನಿಂದಾಗಿ ಜಿಯೋ ಏರ್ ಫೈಬರ್ ತನ್ನ ಗ್ರಾಹಕರಿಗೆ ಅತ್ಯುತ್ತಮ ವೇಗದಲ್ಲಿ ಡೇಟಾವನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದೆ. ಜಿಯೋದ ಸ್ಥಿರ ವೈರ್‌ಲೆಸ್ ಸೇವೆಯ ಗ್ರಾಹಕರು, ಅಂದರೆ ಜಿಯೋ ಏರ್ ಫೈಬರ್ ಗ್ರಾಹಕರು ತಿಂಗಳಿಗೆ ಸರಾಸರಿ 400 ಜಿಬಿ ಡೇಟಾವನ್ನು ಬಳಸುತ್ತಾರೆ ಎಂದು ಓಪನ್ ಸಿಗ್ನಲ್ ಅಭಿಪ್ರಾಯ ಪಟ್ಟಿದೆ. ಅಂದ ಹಾಗೆ ಈ ಬಳಕೆ ಪ್ರಮಾಣ ಮೊಬೈಲ್ ಗ್ರಾಹಕರಿಗಿಂತ ಹೆಚ್ಚು. ಇದರ ಹೊರತಾಗಿಯೂ ಜಿಯೋ ಏರ್ ಫೈಬರ್‌ನ ವೇಗ ಮತ್ತು ಗುಣಮಟ್ಟದ ಸ್ಕೋರ್ 5ಜಿ ಮೊಬೈಲ್ ನೆಟ್‌ವರ್ಕ್‌ನಂತೆಯೇ ಉಳಿದಿದೆ. ಜಿಯೋದ 5ಜಿ ನೆಟ್‌ವರ್ಕ್‌ನ ವೇಗವು ದೇಶದಲ್ಲಿಯೇ ಅತ್ಯಧಿಕವಾಗಿದೆ ಎಂದು ತಿಳಿಸಲಾಗಿದೆ.

ಭಾರತದ ‘ಸ್ಥಿರ ವೈರ್‌ಲೆಸ್ ಸೇವೆಗಳಲ್ಲಿ’ ರಿಲಯನ್ಸ್ ಜಿಯೋ ಮಾತ್ರ ಸದ್ಯಕ್ಕೆ ಸ್ವತಂತ್ರ 5ಜಿ ನೆಟ್‌ವರ್ಕ್ ಅನ್ನು ಬಳಸುತ್ತಿದೆ. ಓಪನ್ ಸಿಗ್ನಲ್ ಪ್ರಕಾರ, ಸ್ವತಂತ್ರ 5ಜಿ ಜೊತೆಗೆ ನೆಟ್‌ವರ್ಕ್ ಸ್ಲೈಸಿಂಗ್ ತಂತ್ರಜ್ಞಾನವು ಜಿಯೋ ಏರ್ ಫೈಬರ್ ಡೇಟಾ ಬಳಕೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಈ ತಂತ್ರಜ್ಞಾನದ ಪ್ರಯೋಜನಗಳನ್ನು ಪರಿಗಣಿಸಿ, ಏರ್‌ಟೆಲ್ 5ಜಿ ನೆಟ್‌ವರ್ಕ್‌ನಲ್ಲಿ ಸ್ಥಿರ ವೈರ್‌ಲೆಸ್ ಸೇವೆಯನ್ನು ತರಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬ್ರಾಡ್‌ಬ್ಯಾಂಡ್ ಕವರೇಜ್ ಕಡಿಮೆ ಇರುವ ಪ್ರದೇಶಗಳಲ್ಲಿ ನೆಟ್‌ವರ್ಕ್ ಕವರೇಜ್ ತರಲು ರಿಲಯನ್ಸ್ ಜಿಯೋ ಕಳೆದ ವರ್ಷವೇ ಜಿಯೋ ಏರ್ ಫೈಬರ್ ಅನ್ನು ಪ್ರಾರಂಭಿಸಿತ್ತು. ಜಿಯೋ ಏರ್ ಫೈಬರ್‌ಗೆ ಹೆಚ್ಚಿನ ಬೇಡಿಕೆಯು ಟಯರ್ -2 ನಗರಗಳಿಂದ ಬರುತ್ತಿದೆ. ಗ್ರಾಹಕರನ್ನು ಆಕರ್ಷಿಸುವುದಕ್ಕಾಗಿ ಜಿಯೋ ರೂ. 599ರಿಂದ ಪ್ರಾರಂಭವಾಗುವ- ಕೈಗೆಟುಕುವ ಅನೇಕ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಸೇವೆಯೊಂದಿಗೆ 10 ಕೋಟಿ ಸ್ಥಳಗಳನ್ನು ಸಂಪರ್ಕಿಸುವುದು ಕಂಪನಿಯ ಗುರಿಯಾಗಿದೆ. ಕಂಪನಿಯು ಸ್ಟ್ರೀಮಿಂಗ್ ಯೋಜನೆಗಳನ್ನು ಪರಿಚಯಿಸಿದ್ದು, ಇದರಲ್ಲಿ ಸ್ಥಿರ ಬ್ರಾಡ್‌ಬ್ಯಾಂಡ್ ಪ್ಯಾಕೇಜ್‌ಗಳೊಂದಿಗೆ 15 ಸ್ಟ್ರೀಮಿಂಗ್ ಅಪ್ಲಿಕೇಷನ್‌ಗಳು ಸೇರಿವೆ.

KEAಯಿಂದ ವಿವಿಧ ನಿಗಮಗಳಲ್ಲಿನ ಹುದ್ದೆಗಳ ಭರ್ತಿಗೆ ನಡೆದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಪಟ್ಟಿ ಪ್ರಕಟ

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ತೆಲಂಗಾಣ ಸಿಎಂ ರೇವಂತ ರೆಡ್ಡಿಗೆ ‘ಕನ್ನಡಿಗರ ಪತ್ರ’

Share. Facebook Twitter LinkedIn WhatsApp Email

Related Posts

Big Updates: ಪಾಕ್ ಅರೆಸೇನಾ ಪಡೆ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿ , ಕನಿಷ್ಠ 3 ಉಗ್ರರ ಹತ್ಯೆ | Terror strikes Peshawar

24/11/2025 10:45 AM1 Min Read

BREAKING: ನ್ಯಾಯಪೀಠಕ್ಕೆ ಹೊಸ ಸಾರಥಿ! 53ನೇ CJI ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅಧಿಕಾರ ಸ್ವೀಕಾರ!

24/11/2025 10:25 AM1 Min Read

BREAKING: ಭಾರತದ 53ನೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ | Surya Kant

24/11/2025 10:22 AM1 Min Read
Recent News

Big Updates: ಪಾಕ್ ಅರೆಸೇನಾ ಪಡೆ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿ , ಕನಿಷ್ಠ 3 ಉಗ್ರರ ಹತ್ಯೆ | Terror strikes Peshawar

24/11/2025 10:45 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಬಿಬಿಎಂ ವಿದ್ಯಾರ್ಥಿಯನ್ನು ಹತ್ಯೆಗೈದು ಯುವಕ ಪರಾರಿ!

24/11/2025 10:45 AM

BREAKING: ನ್ಯಾಯಪೀಠಕ್ಕೆ ಹೊಸ ಸಾರಥಿ! 53ನೇ CJI ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅಧಿಕಾರ ಸ್ವೀಕಾರ!

24/11/2025 10:25 AM

BREAKING: ಭಾರತದ 53ನೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ | Surya Kant

24/11/2025 10:22 AM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಬಿಬಿಎಂ ವಿದ್ಯಾರ್ಥಿಯನ್ನು ಹತ್ಯೆಗೈದು ಯುವಕ ಪರಾರಿ!

By kannadanewsnow0524/11/2025 10:45 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನಿಂದ ಬಿಬಿಎಂ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ,…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ, ಸ್ಥಳದಲ್ಲೇ ನಾಲ್ವರ ದುರ್ಮರಣ!

24/11/2025 10:16 AM

BIG NEWS : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆಗೆ ಶರಣು!

24/11/2025 10:15 AM

ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ಕೋಟ್ಯಾಂತರ ರೂ.ವಂಚನೆ : ಬೆಂಗಳೂರಲ್ಲಿ ವಂಚಕ ಅರೆಸ್ಟ್!

24/11/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.