BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

ಬೆಂಗಳೂರು: ರಾಜ್ಯದ ಮುಸ್ಲಿಂ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ ಹೆಚ್ಚಳವಾಗಲಿದೆ. ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.10ರಷ್ಟು ಮೀಸಲಾತಿ ಇತ್ತು. ಇದೀಗ ವಸತಿ ಯೋಜನೆಯ ಮೀಸಲಾತಿ ಶೇ.15ಕ್ಕೆ ಹೆಚ್ಚಳಕ್ಕೆ ರಾಜ್ಯ … Continue reading BREAKING: ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ