BIG NEWS: ಜಯದೇವ ಹೃದ್ರೋಗ ಸಂಸ್ಥೆಯ ‘ಮಾಜಿ ನಿರ್ದೇಶಕ ಡಾ.ಮಂಜುನಾಥ್’ ವಿರುದ್ಧ ‘ರಾಜ್ಯ ಸರ್ಕಾರ’ ಕೆಂಗಣ್ಣು?

ಬೆಂಗಳೂರು: ನಗರ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ರಾಜ್ಯ ಸರ್ಕಾರದ ಕೆಂಗಣ್ಣು ಬೀರಿದೆ ಎನ್ನುವಂತೆ ಹೇಳಲಾಗುತ್ತಿದೆ. ಇದೀಗ ಅವರ ಅವಧಿಯಲ್ಲಿನ ವಿವಿಧ ನೇಮಕಾತಿ, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸೋದಕ್ಕೆ ಸರ್ಕಾರ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳ ಅವಧಿಯ ವರೆಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಮಂಜುನಾಥ್ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರು ನಿರ್ದೇಶಕರ ಹುದ್ದೆಯಿಂದ ನಿವೃತ್ತರಾಗಿದ್ದರು. ಈ ಬೆನ್ನಲ್ಲೇ ಅವರ ಅವಧಿಯಲ್ಲಿ ನಡೆದ ನೇಮಕಾತಿ,ಮೈಸೂರು ಸೇರಿದಂತೆ … Continue reading BIG NEWS: ಜಯದೇವ ಹೃದ್ರೋಗ ಸಂಸ್ಥೆಯ ‘ಮಾಜಿ ನಿರ್ದೇಶಕ ಡಾ.ಮಂಜುನಾಥ್’ ವಿರುದ್ಧ ‘ರಾಜ್ಯ ಸರ್ಕಾರ’ ಕೆಂಗಣ್ಣು?