BIG NEWS: ರಾಜ್ಯ ಸರ್ಕಾರದಿಂದ ಎಸ್ಸಿ ಮೀಸಲಾತಿ ಶೇ.15ರಿಂದ 17ಕ್ಕೆ, ಎಸ್ಟಿಗೆ ಶೇ.3ರಿಂದ 7ಕ್ಕೆ ಹೆಚ್ಚಿಸಲು ತೀರ್ಮಾನ – ಸಚಿವ ಬಿ.ಶ್ರೀರಾಮುಲು

ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಏರಿಕೆಗೆ ಸರ್ವ ಸಮ್ಮತ ನಿರ್ಣಯ. ಸಮಾಜಿಕ ನ್ಯಾಯದ ಪರ ನುಡಿದಂತೆ ನಡೆದ ನಮ್ಮ ಬಿಜೆಪಿ ಸರ್ಕಾರ ಎಂಬುದಾಗಿ ಸಚಿವ ಬಿ.ಶ್ರೀರಾಮುಲು ( Minister B Sriramulu ) ಹೇಳಿದ್ದಾರೆ. ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಏರಿಕೆಗೆ ಸರ್ವ ಸಮ್ಮತ ನಿರ್ಣಯ. ಸಮಾಜಿಕ ನ್ಯಾಯದ ಪರ ನುಡಿದಂತೆ ನಡೆದ … Continue reading BIG NEWS: ರಾಜ್ಯ ಸರ್ಕಾರದಿಂದ ಎಸ್ಸಿ ಮೀಸಲಾತಿ ಶೇ.15ರಿಂದ 17ಕ್ಕೆ, ಎಸ್ಟಿಗೆ ಶೇ.3ರಿಂದ 7ಕ್ಕೆ ಹೆಚ್ಚಿಸಲು ತೀರ್ಮಾನ – ಸಚಿವ ಬಿ.ಶ್ರೀರಾಮುಲು