‘ಮದ್ದೂರಿನ ಜನತೆ’ಗೆ ವರ ಮಹಾಲಕ್ಷ್ಮಿ ಹಬ್ಬದ ಗಿಫ್ಟ್ ಕೊಟ್ಟ ‘ರಾಜ್ಯ ಸರ್ಕಾರ’
ಮಂಡ್ಯ : ಮದ್ದೂರು ತಾಲೂಕಿನ ಮದ್ದೂರು ಕೆರೆ ವ್ಯಾಪ್ತಿಯಲ್ಲಿ ಬರುವ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ್ಮಾಕ ಅನುಮೋದನೆ ದೊರೆತಿದೆ. ಮದ್ದೂರು ಶಾಸಕ ಕೆ.ಎಂ.ಉದಯ್ ಅವರು, ಮದ್ದೂರು ಕೆರೆ ವ್ಯಾಪ್ತಿಯಲ್ಲಿ ಬರುವ ಬೈರಾನ್ ನಾಲೆ ಹಾಗೂ ವೈದ್ಯನಾಥಪುರ ಕಾಲುವೆಗಳು ಮದ್ದೂರು ಪಟ್ಟಣದ ಹೃದಯ ಭಾಗದಲ್ಲಿ ಇರುವ ಕಾರಣ ಹಲವು ವರ್ಷಗಳಿಂದ ನಾಲೆಗಳ ಸಮರ್ಪಕ ನಿರ್ವಹಣೆ ಇಲ್ಲದೆ ಶೀತಿಲಗೊಂಡಿದ್ದು, ಹೂಳಿನಿಂದ ಆವರಿಸಿರುವ ಕಾರಣ ನಾಲೆಯ ನೀರು ಸರಾಗವಾಗಿ ಹರಿಯುತ್ತಿಲ್ಲ … Continue reading ‘ಮದ್ದೂರಿನ ಜನತೆ’ಗೆ ವರ ಮಹಾಲಕ್ಷ್ಮಿ ಹಬ್ಬದ ಗಿಫ್ಟ್ ಕೊಟ್ಟ ‘ರಾಜ್ಯ ಸರ್ಕಾರ’
Copy and paste this URL into your WordPress site to embed
Copy and paste this code into your site to embed