Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಯಚೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್!

27/04/2026 10:15 AM

BREAKING : ಬೆಳಗಾವಿಯಲ್ಲಿ ಮತ್ತೆ ಗುಂಡಿನ ಸದ್ದು : ವಕೀಲೆ ಮನೆಯ ಮೇಲೆ ಫೈರಿಂಗ್, ಕೂದಲೆಳೆ ಅಂತರದಲ್ಲಿ ಪುತ್ರಿ ಬಚಾವ್!

27/04/2026 10:07 AM

Silent Killer: 2050ರ ವೇಳೆಗೆ ಬಿಸಿಗಾಳಿಯಿಂದ ನಗರದ ಬಡವರ ಮೇಲೆ ಶೇ. 700ರಷ್ಟು ಹೆಚ್ಚಿನ ಪರಿಣಾಮ : ವಿಶ್ವ ಬ್ಯಾಂಕ್ ಎಚ್ಚರಿಕೆ

27/04/2026 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜೂ.3ರಂದು ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ
KARNATAKA

BREAKING: ಜೂ.3ರಂದು ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ

By kannadanewsnow0929/05/2024 6:59 PM

ಬೆಂಗಳೂರು: ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3ರಂದು ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.?

  1. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ.
  2. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು
  3. ಬೆಂಗಳೂರು ಪದವೀಧರ ಕ್ಷೇತ್ರದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ.
  4. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ, ದಾವಣಗೆರೆ( ಚೆನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ) ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಂದರ್ಭಿಕ ರಜೆ ಘೋಷಣೆ
  5. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣೆಗರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
  6. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಜೂನ್.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು.

ವರದಿ: ವಸಂತ ಬಿ ಈಶ್ವರಗೆರೆ

ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡಿ: ನೈರುತ್ಯ ಪದವೀಧರ ಕ್ಷೇತ್ರದ BJP ಅಭ್ಯರ್ಥಿ ಡಾ.ಧನಂಜಯ್ ಸರ್ಜಿ

ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ

Share. Facebook Twitter LinkedIn WhatsApp Email

Related Posts

BREAKING : ರಾಯಚೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್!

27/04/2026 10:15 AM1 Min Read

BREAKING : ಬೆಳಗಾವಿಯಲ್ಲಿ ಮತ್ತೆ ಗುಂಡಿನ ಸದ್ದು : ವಕೀಲೆ ಮನೆಯ ಮೇಲೆ ಫೈರಿಂಗ್, ಕೂದಲೆಳೆ ಅಂತರದಲ್ಲಿ ಪುತ್ರಿ ಬಚಾವ್!

27/04/2026 10:07 AM1 Min Read

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM1 Min Read
Recent News

BREAKING : ರಾಯಚೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್!

27/04/2026 10:15 AM

BREAKING : ಬೆಳಗಾವಿಯಲ್ಲಿ ಮತ್ತೆ ಗುಂಡಿನ ಸದ್ದು : ವಕೀಲೆ ಮನೆಯ ಮೇಲೆ ಫೈರಿಂಗ್, ಕೂದಲೆಳೆ ಅಂತರದಲ್ಲಿ ಪುತ್ರಿ ಬಚಾವ್!

27/04/2026 10:07 AM

Silent Killer: 2050ರ ವೇಳೆಗೆ ಬಿಸಿಗಾಳಿಯಿಂದ ನಗರದ ಬಡವರ ಮೇಲೆ ಶೇ. 700ರಷ್ಟು ಹೆಚ್ಚಿನ ಪರಿಣಾಮ : ವಿಶ್ವ ಬ್ಯಾಂಕ್ ಎಚ್ಚರಿಕೆ

27/04/2026 10:07 AM

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM
State News
KARNATAKA

BREAKING : ರಾಯಚೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್!

By kannadanewsnow0527/04/2026 10:15 AM KARNATAKA 1 Min Read

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಜಾತ್ರೆಗೆ ತೆರಳಿದವರು ಇದೀಗ ಮಸಣಕ್ಕೆ ತೆರಳಿದ್ದಾರೆ. ಹೌದು ಜಾತ್ರೆಗೆ ತೆರಳಿದವರು…

BREAKING : ಬೆಳಗಾವಿಯಲ್ಲಿ ಮತ್ತೆ ಗುಂಡಿನ ಸದ್ದು : ವಕೀಲೆ ಮನೆಯ ಮೇಲೆ ಫೈರಿಂಗ್, ಕೂದಲೆಳೆ ಅಂತರದಲ್ಲಿ ಪುತ್ರಿ ಬಚಾವ್!

27/04/2026 10:07 AM

BREAKING : RCB-GT ಪಂದ್ಯದಲ್ಲೂ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ : 10 ಆರೋಪಿಗಳು ಅರೆಸ್ಟ್ 7 ‘FIR’ ದಾಖಲು!

27/04/2026 10:03 AM

KEA ಇಂದ ಸಿಇಟಿ-2026 ಕೀ ಉತ್ತರ ಬಿಡುಗಡೆ; ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ

27/04/2026 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.