BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ವನ್ಯಪ್ರಾಣಿ ದಾಳಿ’ಯಿಂದ ಉಂಟಾಗುವ ಹಾನಿಯ ‘ಪರಿಹಾರ ಧನ’ ಹೆಚ್ಚಿಸಿ ಆದೇಶ

ಬೆಂಗಳೂರು: ವನ್ಯಪ್ರಾಣಿಗಳ ದಾಳಿಯಿಂದ ( Wildlife Attacks ) ಉಂಟಾಗುವ ಮಾನವ ಪ್ರಾಣ ಹಾನಿ, ಶಾಶಅವತ ಅಂಗವಿಕಲತೆ, ಭಾಗಶಃ ಶಾಶ್ವತ ಅಂಗವಿಕಲತೆ, ಗಾಯಗೊಂಡವರಿಗೆ, ಆಸ್ತಿ-ಪಾಸ್ತಿ ನಷ್ಟ ಪ್ರಕರಣಗಳಿಗೆ ಪಾವತಿಸುತ್ತಿರುವ ಪರಿಹಾರ ಧನವನ್ನು ( Compensation ) ಪರಿಷ್ಕರಿಸಿ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್ ಇಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಹೊರಡಿಸಿರುವಂತ ನಡವಳಿಯ … Continue reading BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ವನ್ಯಪ್ರಾಣಿ ದಾಳಿ’ಯಿಂದ ಉಂಟಾಗುವ ಹಾನಿಯ ‘ಪರಿಹಾರ ಧನ’ ಹೆಚ್ಚಿಸಿ ಆದೇಶ