ರಾಜ್ಯ ಸರ್ಕಾರ ಇಡೀ ವರ್ಷ ತಮಿಳುನಾಡು ಹಿತ ಕಾಪಾಡುವ ಕೆಲಸ ಮಾಡಿದೆ- ಬೊಮ್ಮಾಯಿ

ಗದಗ: ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ‌ ಮಾಡಿದೆ. ಅವರ ರಾಜಕೀಯ ಮಿತ್ರಪಕ್ಷ ಡಿಎಂಕೆ ಯವರನ್ನು ಸಂತೈಸುವವುದೇ‌ ಕೆಲಸ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರದಿಂದ ಕುಡಿಯಲು ನೀರಿಲ್ಲದಿದ್ದರೂ ಕೆಆರ್ ಎಸ್ ಜಲಾಶಯದಿಂದ ತಮಿಳನಾಡಿಗೆ ನೀರು ಹರಿಬಿಟ್ಟಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಕರ್ನಾಟಕ ಜನರ ಹಿತಾಸಕ್ತಿಗಿಂತ ಡಿಎಂಕೆ ಸಂತೈಸುವದೇ ಪ್ರಮುಖವಾಗಿ ಕಂಡು ಬಂದಿದೆ. ಹಲವಾರು ಬಾರಿ ನಾವು ಈ ಬಗ್ಗೆ … Continue reading ರಾಜ್ಯ ಸರ್ಕಾರ ಇಡೀ ವರ್ಷ ತಮಿಳುನಾಡು ಹಿತ ಕಾಪಾಡುವ ಕೆಲಸ ಮಾಡಿದೆ- ಬೊಮ್ಮಾಯಿ