ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬೊಮ್ಮಾಯಿ ಗಂಭೀರ ಆರೋಪ

ಚಿಕ್ಕಬಳ್ಳಾಪುರ: ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ. ಇದು ಸ್ಥಳೀಯ ಶಾಸಕರಿಗೆ ಗೊತ್ತಿಲ್ಲ. ಅಧಿಕಾರ ಇದೇ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. ಆದರೆ ಡಾ. ಸುಧಾಕರ್ ಗೆಲುವಿನ ಮೂಲಕ ಜನಶಕ್ತಿಗೆ ಎದಿರೇಟು ಕೊಡುವ ಶಕ್ತಿ ಇದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸುಧಾಕರ್ ಅವರು ಕಳೆದ ಚುನಾವಣೆಯಲ್ಲಿ ಸೋತಾಗ ನನಗೆ ಸೋತಿದ್ದಕ್ಕೆ ದುಃಖವಿಲ್ಲ. ಆದರೆ, ಕೆಲಸಗಳು ಆಗಲ್ಲವಲ್ಲ ಎಂದಿದ್ದರು. … Continue reading ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬೊಮ್ಮಾಯಿ ಗಂಭೀರ ಆರೋಪ